ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ ಮೆಸ್ಕಾಂ 10/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದುರಸ್ಥಿ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.18ರ ಶುಕ್ರವಾರ ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆ ಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರ/ಗ್ರಾಮೀಣ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಾದ ನ್ಯೂಟೌನ್, ನ್ಯೂಕಾಲೋನಿ, ವಿದ್ಯಾಮಂದಿರ, ಆಂಜನೇಯ ಅಗ್ರಹಾರ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್ಟಿಬಿ.ಬಡಾವಣೆ, ಸರ್.ಎಂ.ವಿ ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಪುರ, ಹುತ್ತಾ ಕಾಲೋನಿ ಐಟಿಐ, ಜನ್ನಾಪುರ, ಬಿ.ಎಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರೂ ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ. ಹಿರಿಯೂರು, ಹೊಸ ನಂಜಾಮರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು, ಲಕ್ಷ್ಮಿಸಾಗರ(ರಬ್ಬರ್ ಕಾಡು), ಸುಲ್ತಾನ್ಮಟ್ಟಿ. ಕಾರೇಹಳ್ಳಿ, ಬಾಳೆಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ ಕಾಳನಕಟ್ಟೆ, ಹೊಳೆನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಯರೇಹಳ್...