ಭದ್ರಾವತಿ : ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಪರಿಣಾಮ ಸಂಕಷ್ಟಕ್ಕೆ ಒಳಗಾಗಿರುವವರ ನೆರವಿಗೆ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮುಂದಾಗಿದ್ದಾರೆ.
ಭಾನುವಾರ ಹೊಸಮನೆ ಹನುಮಂತ ನಗದಲ್ಲಿ ವಾಸಿಸುತ್ತಿರುವ ಕಡು ಬಡವರಿಗೆ ಮನೆ ಮನೆಗೆ ತೆರಳಿ ದಿನಸಿ ಸಾಮಗ್ರಿ ವಿತರಿಸಿದರು. ಹಿರಿಯ ನಗರಸಭಾ ಸದಸ್ಯ ಆರ್ ಕರುಣಾಮೂರ್ತಿ ಹಾಗು ಸ್ಥಳಿಯ ಮುಖಂಡರು ಉಪಸ್ಥಿತರಿದ್ದರು.
No comments:
Post a Comment