Wednesday, May 13, 2020

ಬಿ.ಕೆ ಸಂಗಮೇಶ್ವರ್ ಜಲಸಂಪನ್ಮೂಲ ಖಾತೆ ಸಚಿವರ ಭೇಟಿ : ಮಾತುಕತೆ

ಭದ್ರಾ ಮೇಲ್ದಂಡೆ ಕಾಮಗಾರಿ ಪರಿಶೀಲನೆಗೆ ಮಂಗಳವಾರ ಭದ್ರಾವತಿಗೆ ಆಗಮಿಸಿದ್ದ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಲ. ಜಾರಕಿಹೊಳಿ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು. 
ಭದ್ರಾವತಿ: ಭದ್ರಾ ಮೇಲ್ದಂಡೆ ಕಾಮಗಾರಿ ಪರಿಶೀಲನೆಗೆ ಮಂಗಳವಾರ ಆಗಮಿಸಿದ್ದ ಜಲಸಂಪನ್ಮೂಲ ಖಾತೆ ಸಚಿವ ರಮೇಶ್ ಲ. ಜಾರಕಿಹೊಳಿ ಅವರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಕೆಲ ಸಮಯ ಮಾತುಕತೆ ನಡೆಸಿದರು.
ರಮೇಶ್ ಲ. ಜಾರಕಿಹೊಳಿ ಅವರು ಜಲಸಂಪನ್ಮೂಲ ಖಾತೆ ಸಚಿವರಾದ ನಂತರ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಅವರನ್ನು ವೈಯಕ್ತಿಕವಾಗಿ ಅಭಿನಂದಿಸಲಾಯಿತು. ತಾಲೂಕಿನ ಅಭಿವೃದ್ಧಿ ವಿಚಾರಗಳ ಹೊರತಾಗಿ ಖಾಸಗಿ ವಿಚಾರಗಳನ್ನು ಚರ್ಚಿಸಲಾಯಿತು ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಪತ್ರಿಕೆಗೆ ತಿಳಿಸಿದರು. 

No comments:

Post a Comment