ಎಸ್.ಪಿ ಕೃಷ್ಣೋಜಿರಾವ್ ಅಂಬೋರೆ
ಭದ್ರಾವತಿ, ಜು. ೧೮: ನಗರದ ಹೊಸಮನೆ ನಿವಾಸಿ, ವಾರ ಪತ್ರಿಕೆಯೊಂದರ ಸಂಸ್ಥಾಪಕ ಸಂಪಾದಕ ಎಸ್.ಪಿ ಕೃಷ್ಣೋಜಿರಾವ್(೭೨) ಅಂಬೋರೆ ಶುಕ್ರವಾರ ರಾತ್ರಿ ನಿಧನ ಹೊಂದಿದರು.
ಶಿವಮೊಗ್ಗ ಜಿಲ್ಲಾ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಉಪಾಧ್ಯಕ್ಷೆ ಪತ್ನಿ ಸುಮಿತ್ರಾ ಅಂಬೋರೆ, ಇಬ್ಬರು ಪುತ್ರರು ಸೇರಿದಂತೆ ಬಂಧು-ಬಳಗ ಬಿಟ್ಟಗಲಿದ್ದಾರೆ. ಇವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ತಾಲೂಕಿನ ಸೀತಾರಾಮಪುರದಲ್ಲಿ ನಡೆಯಿತು. ಮೃತರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment