ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿ
ಭದ್ರಾವತಿ, ಜು. ೧೬: ದಾವಣಗೆರೆ ಹೊನ್ನಾಳಿ ತಾಲೂಕಿನ ರಾಂಪುರ ಶ್ರೀ ಶಿವಯೋಗಿ ಹಾಲಸ್ವಾಮೀಜಿ ಮಹಾಸಂಸ್ಥಾನ ಮಠದ ಶ್ರೀ ವಿಶ್ವೇಶ್ವರ ಶಿವಾಚಾರ್ಯ ಹಾಲಸ್ವಾಮಿಗಳ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ.
ಶ್ರೀಗಳು ಅನಾರೋಗ್ಯದಿಂದ ನಿಧನ ಹೊಂದಿರುವುದು ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಶ್ರೀಗಳ ನಿಧನದಿಂದ ಧಾರ್ಮಿಕ ಕ್ಷೇತ್ರಕ್ಕೆ, ನಾಡಿಗೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಭಕ್ತವೃಂದಕ್ಕೆ ದುಖಃ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸಿದ್ದಾರೆ.
No comments:
Post a Comment