Monday, August 31, 2020
ಪೌರಕಾರ್ಮಿಕರ ದಿನಾಚರಣೆಯಲ್ಲಿ ಜಾನಪದ ಕಲಾವಿದರಿಗೆ ವೇದಿಕೆ ನೀಡಲು ಮನವಿ
ನಿವೃತ್ತ ಶಿಕ್ಷಕ ಜಿ.ಟಿ ಗುರುಲಿಂಗಪ್ಪ ನಿಧನ
ನಿವೃತ್ತಿ ಹೊಂದಿದ ಶಿಕ್ಷಕರುಗಳಿಗೆ ಸನ್ಮಾನ, ಅಭಿನಂದನೆ
Sunday, August 30, 2020
ರಕ್ತದಾನ ಶಿಬಿರ : ೫೦ ಯೂನಿಟ್ ರಕ್ತ ಸಂಗ್ರಹ
ವಿಧಾನಸಭೆ ಕಾರ್ಯದರ್ಶಿ ಹುದ್ದೆಗೆ ಎಸ್. ಮೂರ್ತಿ ಮರು ನೇಮಕಗೊಳಿಸಲು ಆಗ್ರಹ
ಶಿಕ್ಷಕರು ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳಿ : ಮಧುಕರ್ ವಿ. ಕಾನಿಟ್ಕರ್
ಭದ್ರೆ ನದಿಯಲ್ಲ, ಐತಿಹಾಸಿಕ ಸ್ಥಳದ ಹೆಗ್ಗುರುತು
ಹೆಸರಿಗೆ ತಕ್ಕಂತೆ ಭವ್ಯ ಜಲಾಶಯ
Saturday, August 29, 2020
ಎಂಪಿಎಂ ಉದ್ಯೋಗಿ ಬಿ.ವಿ ವೆಂಕಟೇಶ್ ನಿಧನ
ಇಂದಿಗೂ ಪರಿಶಿಷ್ಟರು ಮೌಢ್ಯಗಳಿಂದ ಹೊರಬರಲು ಸಾಧ್ಯವಾಗಿಲ್ಲ
ಡಿಎಸ್ಎಸ್ ಜಿಲ್ಲಾ ಪ್ರಧಾನ ಸಂಚಾಲಕ ಹಾಲೇಶಪ್ಪ ವಿಷಾದ
ಆ.೩೦ರಂದು ರಕ್ತದಾನ ಶಿಬಿರ
ಸೆ.೧ರಂದು ಸಂಗಮೇಶ್ವರ್ ಬಾಗಿನ ಸಮರ್ಪಣೆ
ಆ.೩೧ರಂದು ದೇವರಾಜ ಅರಸು, ರಾಮಕೃಷ್ಣ ಹೆಗಡೆ ಜನ್ಮದಿನಾಚರಣೆ
Friday, August 28, 2020
ಶಿಕ್ಷಕರು ಮಕ್ಕಳಿಗೆ ವಚನಗಳ ಮೌಲ್ಯಗಳನ್ನು ತಿಳಿಸಿ ಕೊಡಿ : ಟಿ.ಎನ್ ಸೋಮಶೇಖರಯ್ಯ
ಶಾಸಕರಿಂದ ಒತ್ತುವರಿ ನೆಪದಲ್ಲಿ ರೈತರ ಮೇಲೆ ದೌರ್ಜನ್ಯ
ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಆರೋಪ
Thursday, August 27, 2020
ಸೂಡ ಸದಸ್ಯರಾಗಿ ವಿ. ಕದಿರೇಶ್, ಬಿ.ಜೆ ರಾಮಲಿಂಗಯ್ಯ ನೇಮಕ
ವಿ. ಕದಿರೇಶ್
ಆ.೨೮ರಂದು ‘ವಚನ ಸಾಹಿತ್ಯ ಮತ್ತು ಜೀವನ ಮೌಲ್ಯ’ ದತ್ತಿ ಕಾರ್ಯಕ್ರಮ
ರಾಘವೇಂದ್ರ ಸ್ವಾಮಿ ಮಠದಲ್ಲಿ ಸರಳವಾಗಿ ಜರುಗಿದ ಜಗನ್ನಾಥದಾಸರ ಆರಾಧನೆ
ಎಂಪಿಎಂ ಬಡಾವಣೆ ಅಭಿವೃದ್ಧಿಗೆ ಬದ್ಧ : ಬಿ.ಕೆ ಸಂಗಮೇಶ್ವರ್
ಸಸಿ ನೆಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ
ಮೈಸೂರು ಕಾಗದ ಕಾರ್ಖಾನೆ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ಭದ್ರಾವತಿ ನಗರದ ಆನೆಕೊಪ್ಪ ಎಂಪಿಎಂ ಬಡಾವಣೆಯಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಸಿ ನೆಡುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
Wednesday, August 26, 2020
ಸ್ಮಶಾನ ಜಾಗ ಒತ್ತುವರಿ : ಜಮೀನು ಕಳೆದುಕೊಂಡ ರೈತರು
ಏಕಾಏಕಿ ಕಾರ್ಯಾಚರಣೆಯಿಂದ ಬೆಳೆ ನಾಶ : ಆರೋಪ
ಭದ್ರಾ ಜಲಾಶಯಕ್ಕೆ ಬಾಗಿನ
Tuesday, August 25, 2020
ಆ.೨೭ರಂದು ಶ್ರದ್ದಾಂಜಲಿ ಸಭೆ
ಆ.೨೭ರಂದು ಸಸಿ ನೆಡುವ ಕಾರ್ಯಕ್ರಮ
ಬೀದಿ ಬದಿ ವ್ಯಾಪಾರಸ್ಥರಿಗೆ ಆರ್ಥಿಕ ನೆರವು
Monday, August 24, 2020
ಕನ್ನಡಕ್ಕೆ ಮೊದಲ ಆದ್ಯತೆ ನೀಡಿ : ಕರವೇ ಆಗ್ರಹ
ಬ್ಯಾಂಕ್ ಆಫ್ ಬರೋಡ ಶಾಖಾ ಕಛೇರಿ ವ್ಯವಸ್ಥಾಪಕರಿಗೆ ಮನವಿ
ಕೊರೋನಾ ಸೋಂಕು ಪತ್ತೆ ಹಚ್ಚುವಲ್ಲಿ ಪ್ರಯೋಗ ಶಾಲಾ ಶಾಸ್ತ್ರಜ್ಞರ ಸೇವೆ ಅಪಾರ
ದಲಿತ ಮುಖಂಡ ಎಂ. ಶ್ರೀನಿವಾಸನ್ ನಿಧನ
ಎಂ. ಶ್ರೀನಿವಾಸನ್
Sunday, August 23, 2020
ಕೊರೋನಾ ಭೀತಿ ನಡುವೆಯೂ ಗೌರಿ-ಗಣೇಶ ಹಬ್ಬ ಯಶಸ್ವಿ
ಪ್ರಮುಖ ಸಂಘಟನೆಗಳಿಂದ ಮಾತ್ರ ಮೂರ್ತಿ ಪ್ರತಿಷ್ಠಾಪನೆ
ಭದ್ರಾವತಿ ಹೊಸಮನೆಯಲ್ಲಿ ಹಿಂದೂ ಮಹಾಸಭಾ ಹಿಂದೂ ರಾಷ್ಟ್ರ ಸೇನಾ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ವಿನಾಯಕ ಮೂರ್ತಿ.
ಭದ್ರಾವತಿ ಹೊಸಮನೆ ಶಿವಾಜಿ ವೃತ್ತದಲ್ಲಿ ಓಂ ಹಿಂದೂ ಕೋಟೆ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.
ಭದ್ರಾವತಿ ಮಾಧವಚಾರ್ ಹುತ್ತಾದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿತ್ತು.
ಭದ್ರಾವತಿ ಉಂಬ್ಳೆಬೈಲು ರಸ್ತೆ ಮೆಸ್ಕಾಂ ಕಛೇರಿ ಸಮೀಪದ ಸಂಜಯ ಕಾಲೋನಿಯ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿ ಸಹ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು.