Wednesday, August 19, 2020

ಆ.೨೦ರಂದು ಅರಸು ಜನ್ಮದಿನಾಚರಣೆ

ಭದ್ರಾವತಿ, ಆ. ೧೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಿಂದುವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ, ಡಿ. ದೇವರಾಜ ಅರಸು ೧೦೫ನೇ ಜನ್ಮ ದಿನಾಚರಣೆ ಆ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
      ಕೋವಿಡ್-೧೯ರ ಹಿನ್ನಲೆಯಲ್ಲಿ  ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರ ಆದೇಶದಂತೆ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ತಹಸಿಲ್ದಾರ್ ಎಚ್.ಸಿ ಶಿವಕುಮಾರ್ ತಿಳಿಸಿದ್ದಾರೆ.

No comments:

Post a Comment