ಮಂಗಳವಾರ, ಆಗಸ್ಟ್ 25, 2020

ಆ.೨೭ರಂದು ಶ್ರದ್ದಾಂಜಲಿ ಸಭೆ

ಭದ್ರಾವತಿ, ಆ. ೨೫: ಕಳೆದ ೨ ದಿನಗಳ ಹಿಂದೆ ನಿಧನ ಹೊಂದಿದ ಪ್ರಗತಿಪರ ಚಿಂತಕ, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ಶ್ರೀನಿವಾಸನ್‌ರವರಿಗೆ ಆ.೨೭ರಂದು ಶ್ರದ್ದಾಂಜಲಿ ಸಭೆ ಹಮ್ಮಿಕೊಳ್ಳಲಾಗಿಇದೆ.
ನಗರದ ಉಂಬ್ಳೆಬೈಲು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸಂಜೆ ೫ ಗಂಟೆಗೆ ಸಭೆ ನಡೆಯಲಿದ್ದು, ಸಭೆ ಯಶಸ್ವಿಗೊಳಿಸುವಂತೆ ಪ್ರಗತಿಪರ ಸಂಘಟನೆಗಳ ಒಕ್ಕೂಟ ಕೋರಿದೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ