ಭದ್ರಾವತಿ, ಆ. ೨೯: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ತಾಲೂಕು ಶಾಖೆ ವತಿಯಿಂದ ಆ.೩೦ರಂದು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಬೆಳಿಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೩ ಗಂಟೆ ವರೆಗೆ ಹಳೇನಗರದ ಜಾಮಿಯಾ ಶಾದಿಮಹಲ್ ಸಭಾಂಗಣದಲ್ಲಿ ಶಿಬಿರ ನಡೆಯಲಿದ್ದು, ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಪಿಎಫ್ಐ ತಾಲೂಕು ಶಾಖೆ ಅಧ್ಯಕ್ಷ ಮುಹಮ್ಮದ್ ಸಾಧಿಕ್ವುಲ್ಲಾ ಕೋರಿದ್ದಾರೆ.
No comments:
Post a Comment