Tuesday, September 29, 2020

ಅ.೫ರಂದು ಎಂ.ಜೆ ಅಪ್ಪಾಜಿ ಒಂದು ನೆನಪು

ಭದ್ರಾವತಿ, ಸೆ. ೨೯: ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಸ್ಮರಣಾರ್ಥ ಅಪ್ಪರ್ ಹುತ್ತಾದಲ್ಲಿರುವ ಕೆಂಪೇಗೌಡ ಸಮುದಾಯ ಭವನದಲ್ಲಿ ಅ.೫ರಂದು ಸಂಜೆ ೫.೩೦ಕ್ಕೆ ಎಂ.ಜೆ ಅಪ್ಪಾಜಿಯವರ ಒಂದು ನೆನಪು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
          ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ಶಾರದ ಅಪ್ಪಾಜಿ, ಎಂ.ಎ ಅಜಿತ್ ಹಾಗು ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿರುವರು. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.

No comments:

Post a Comment