ತುಂಗಾಬಾಯಿ
ಭದ್ರಾವತಿ ಸೆ. ೨೯: ನಗರದ ಹೊಸಮನೆ ನಿವಾಸಿ ತುಂಗಾಬಾಯಿ(೭೦) ಮಂಗಳವಾರ ಅನಾರೋಗ್ಯದಿಂದ ನಿಧನ ಹೊಂದಿದರು.
ಓರ್ವ ಪುತ್ರ, ಓರ್ವ ಪುತ್ರಿಯನ್ನು ಹೊಂದಿದ್ದರು. ಮೃತರು ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment