ಭದ್ರಾವತಿ, ಸೆ. ೩: ಜನಸಾಮಾನ್ಯರ ಧ್ವನಿ ಕ್ಷೇತ್ರದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿಧನಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಸೆ.೪ರಂದು ಸಂತಾಪ ಸೂಚಕ ಸಭೆ ಹಮ್ಮಿಕೊಳ್ಳಲಾಗಿದೆ.
ಹಳೇನಗರದ ಪತ್ರಿಕಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ಸಭೆ ನಡೆಯಲಿದ್ದು, ಸಂಘದ ತಾಲೂಕು ಅಧ್ಯಕ್ಷ ಎಚ್.ಪಿ ಹಿರಿಯಣ್ಣಯ್ಯ, ಪ್ರಧಾನ ಕಾರ್ಯದರ್ಶಿ ರಾಮಚಂದ್ರರಾವ್ ಘೋರ್ಪಡೆ ಸಭೆ ಯಶಸ್ವಿಗೊಳಿಸಲು ಕೋರಿದ್ದಾರೆ.
No comments:
Post a Comment