ಕಾಳೀರಮ್ಮ
ಭದ್ರಾವತಿ, ಅ. ೩: ಎಂಪಿಎಂ ಕಾರ್ಖಾನೆ ನಿವೃತ್ತ ಉದ್ಯೋಗಿ, ರಂಗಕಲಾವಿದ ರುದ್ರಯ್ಯರವರ ತಾಯಿ ಕಾಳೀರಮ್ಮ(೮೩) ನಿಧನ ಹೊಂದಿದರು.
೩ ಗಂಡು, ೨ ಹೆಣ್ಣು ಮಕ್ಕಳು, ಸೊಸೆ, ಅಳಿಯಂದಿರು ಮತ್ತು ಮೊಮ್ಮಕ್ಕಳನ್ನು ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮಳ್ಳವಳ್ಳಿ ತಾಲೂಕಿನ ಡಿ. ಹಲಸಹಳ್ಳಿ ಗ್ರಾಮದಲ್ಲಿ ನೆರವೇರಿತು. ಮೃತರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment