Wednesday, November 4, 2020

ಸಮುದಾಯ ಭವನ ನಿರ್ಮಾನಕ್ಕೆ ಭೂಮಿ ಪೂಜೆ


ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಭದ್ರಾವತಿ ತಾಲ್ಲೂಕಿನ ಹೊಸ ಸಿದ್ದಾಪುರ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಭೂಮಿ ಪೂಜೆ ಬುಧವಾರ ನೆರವೇರಿತು.  
ಭದ್ರಾವತಿ, ನ. ೪:  ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ  ತಾಲ್ಲೂಕಿನ ಹೊಸ ಸಿದ್ದಾಪುರ ಗ್ರಾಮದ ಶ್ರೀ ಶನೇಶ್ವರ ಸ್ವಾಮಿ ಮತ್ತು ಶ್ರೀ ಆದಿಶಕ್ತಿ ದೇವಿ ದೇವಸ್ಥಾನದ ಸಮುದಾಯ ಭವನ ನಿರ್ಮಾಣದ ಭೂಮಿ ಪೂಜೆ ಬುಧವಾರ ನೆರವೇರಿತು.  
      ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಎಂ. ಪ್ರಭಾಕರ್, ಉಪಾಧ್ಯಕ್ಷ ಶಿವಾನಂದ ಮೂರ್ತಿ, ಜಿಲ್ಲಾ ರೈತ ಮೋರ್ಚಾ ಕಾರ್ಯದರ್ಶಿ ಚಂದ್ರಪ್ಪ, ತಾಲೂಕು ರೈತ ಮೋರ್ಚಾ  ಉಪಾಧ್ಯಕ್ಷ ಪರಮೇಶ್ವರಪ್ಪ, ಮಹಾ ಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಮುಖಂಡ ಎಚ್.ಆರ್ ಪರಶುರಾಮ್, ತಾಲೂಕು ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಇಮ್ರಾನ್ ನವಾಬ್,  ಯುವ ಮೋರ್ಚಾ ಅಧ್ಯಕ್ಷ ವಿಜಯ್ ಹಾಗೂ ಪಕ್ಷದ ಕಾರ್ಯಕರ್ತರು, ದೇವಸ್ಥಾನದ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

No comments:

Post a Comment