Friday, November 27, 2020

ನ.೨೯ರಂದು ೫೬ನೇ ವರ್ಷದ ಕಾರ್ತಿಕ ದೀಪೋತ್ಸವ


ಭದ್ರಾವತಿ, ನ. ೨೭: ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹನ.೨೯ರಂದು ೩ನೇ ವರ್ಷದ ಗುರು ಪೂಜೆ ಹಾಗು ೫೬ನೇ ವರ್ಷದ ಕಾರ್ತಿಕ ದೀಪೋತ್ಸವ ನ.೨೯ರಂದು ಸಂಜೆ ೬ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
    ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದ್ದು, ಭಕ್ತಾಧಿಗಳು ಸಹಕರಿಸಬೇಕೆಂದು ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಶಿವಸುಬ್ರಮಣ್ಯ ಸ್ವಾಮಿ ಆಶ್ರಮದ ಆಡಳಿತ ಮಂಡಳಿ ತಿಳಿಸಿದೆ.


No comments:

Post a Comment