ಭದ್ರಾವತಿ ಟೌನ್ ಭಾವಸಾರ ಕ್ಷತ್ರೀಯ ಕೋ ಆಪರೇಟಿವ್ ಸೊಸೈಟಿ ೮೮ನೇ ಮಹಾ ವಾರ್ಷಿಕ ಸಭೆ ಮಂಗಳವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಪಾಂಡುರಂಗ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಭದ್ರಾವತಿ, ನ. ೩: ಟೌನ್ ಭಾವಸಾರ ಕ್ಷತ್ರೀಯ ಕೋ ಆಪರೇಟಿವ್ ಸೊಸೈಟಿ ೮೮ನೇ ಮಹಾ ವಾರ್ಷಿಕ ಸಭೆ ಮಂಗಳವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಶ್ರೀ ಪಾಂಡುರಂಗ ಕಲ್ಯಾಣ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷ ಟಿ.ಎಸ್ ದುಗ್ಗೇಶ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎಚ್.ಎನ್ ಯೋಗೇಶ್ ಕುಮಾರ್, ನಿರ್ದೇಶಕರಾದ ನಾಗಭೂಷಣ, ಪಿ. ಹರೀಶ್, ಯು.ಎನ್ ಮುರಳೀಧರ್, ಜಿ.ಎಂ ಅಮಿತ್ ಕುಮಾರ್, ಉಮೇಶ್ರಾವ್, ಎಂ.ಆರ್ ಸತೀಶ್, ಪೂರ್ಣಿಮಾ, ಎಂ. ಮಂಜುಳಾ, ಎ.ಎಸ್ ಧನಲಕ್ಷ್ಮಿ, ಕಾರ್ಯದರ್ಶಿಗಳಾದ ಎ.ಎಸ್ ಜಗದೀಶ್ ಕುಮಾರ್, ಜಿ.ಪಿ ರಾಘವೇಂದ್ರ, ಪುಂಡಲಿಕ ರಾವ್ ಮತ್ತು ಕೆ.ಎನ್ ರವೀಂದ್ರನಾಥ್(ಬ್ರದರ್ಸ್) ಸೇರಿದಂತೆ ಇತರರು ಪಾಲ್ಗೊಂಡಿದ್ದರು.
No comments:
Post a Comment