ಭದ್ರಾವತಿಯಲ್ಲಿ ಅಂಬೇಡ್ಕರ್ರವರ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ನಗರದ ಬಿ ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿಯಿರುವ ಡಾ. ಬಿ ಆರ್ ಅಂಬೇಡ್ಕರ್ ಅಂಬೇಡ್ಕರ್ ಪ್ರತಿಮೆಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
ಭದ್ರಾವತಿ, ಡಿ. ೬: ಅಂಬೇಡ್ಕರ್ರವರ ಪರಿನಿರ್ವಾಣ ದಿನದ ಅಂಗವಾಗಿ ಭಾನುವಾರ ನಗರದ ಬಿ ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿಯಿರುವ ಡಾ. ಬಿ ಆರ್ ಅಂಬೇಡ್ಕರ್ ಅಂಬೇಡ್ಕರ್ ಪ್ರತಿಮೆಗೆ ಛಲವಾದಿ ಮಹಾಸಭಾ ವತಿಯಿಂದ ಮಾಲಾರ್ಪಣೆ ಮಾಡಿ ಗೌರವ ಸೂಚಿಸಲಾಯಿತು.
ಮಹಾಸಭಾ ಅಧ್ಯಕ್ಷ ಸುರೇಶ್, ಪ್ರಮುಖರಾದ ಜಯರಾಜ್, ಈ ಬಿ ಬಸವರಾಜ್, ಛಲವಾದಿ ಕೃಷ್ಣ, ಮಹೇಶ್ ಲೋಕೇಶ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.
No comments:
Post a Comment