ಅನಸೂಯ
ಭದ್ರಾವತಿ, ಡಿ. ೨೬: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸುಬ್ರಮಣ್ಯರವರ ತಾಯಿ ಅನಸೂಯ(೭೦) ಶನಿವಾರ ನಿಧನ ಹೊಂದಿದರು.
ಪತಿ ಸಿ.ಕೆ ಗೋಪಾಲಸ್ವಾಮಿ, ಪುತ್ರ ಸುಬ್ರಮಣಿ, ಸೊಸೆ ಹೊಂದಿದ್ದರು. ಮೃತರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ನೇತೃತ್ವದಲ್ಲಿ ಹಿರಿಯ ಪತ್ರಕರ್ತರಾದ ಕಣ್ಣಪ್ಪ, ಎನ್. ಬಾಬು, ಟಿ.ಎಸ್ ಆನಂದಕುಮಾರ್, ಸುದರ್ಶನ್, ಬದರಿನಾರಾಯಣ, ಸುಭಾಷ್ರಾವ್ ಸಿಂಧ್ಯಾ, ಶೈಲೇಶ್ಕೋಠಿ, ಬಸವರಾಜ್, ಅನಂತಕುಮಾರ್ ಸೇರಿದಂತೆ ಇನ್ನಿತರರು ಮೃತರ ಅಂತಿಮ ದರ್ಶನ ಪಡೆದು ನಂತರ ಪತ್ರಿಕಾಭವನದಲ್ಲಿ ನಡೆದ ಸಭೆಯಲ್ಲಿ ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು.
No comments:
Post a Comment