Sunday, January 31, 2021
ಬಸವೇಶ್ವರ ವೃತ್ತದಲ್ಲಿ ೧೨ ಅಡಿ ನಂದಿ ಪ್ರತಿಮೆ ನಿರ್ಮಾಣಕ್ಕೆ ಭೂಮಿ ಪೂಜೆ
ಫೆ.೨೭, ೨೮ರಂದು ತಾಲೂಕು ಮಟ್ಟದ ಹೊನಲು ಬೆಳಕಿನ ಪ್ರೊ ಕಬಡ್ಡಿ ಮಾದರಿ ಪಂದ್ಯಾವಳಿ
ಯಾರಿಗೂ ಅಧಿಕಾರ ಮುಖ್ಯವಲ್ಲ, ಬೆಳೆದು ಬಂದ ದಾರಿ ಮುಖ್ಯ : ಶಿಮೂಲ್ ಅಧ್ಯಕ್ಷ ಆನಂದ್
ಅಂಗವೈಕಲ್ಯದಿಂದ ಮುಕ್ತಿ ಹೊಂದಿ ಆರೋಗ್ಯವಂತರಾಗಿ ಬೆಳೆಯಲು ಪಲ್ಸ್ ಪೋಲಿಯೋ ಸಹಕಾರಿ : ಬಿ.ಕೆ ಸಂಗಮೇಶ್ವರ್
Saturday, January 30, 2021
ಜ.೩೧ರಂದು ಪಲ್ಸ್ ಪೋಲಿಯೋ ಕಾರ್ಯಕ್ರಮ
ಕೆಎಸ್ಆರ್ಟಿಸಿ ಘಟಕದಿಂದ ಮಣಿಪಾಲ್-ಉಡುಪಿ ನಡುವೆ ಬಸ್ ಸಂಚಾರ ಆರಂಭಿಸಿ
ಎಂಪಿಎಂ ನಿವೃತ್ತ ಉದ್ಯೋಗಿ ಟಿ. ನಂಜಪ್ಪ ನಿಧನ
ದೇವಾಂಗ ಅಭಿವೃದ್ದಿ ನಿಗಮ ಸ್ಥಾಪಿಸಿ ರು.೫೦೦ ಕೋ. ಅನುದಾನ ನೀಡಿ
ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಮನವಿ
Friday, January 29, 2021
ವಿವಿಧ ಯೋಜನೆಯಡಿ ಕೈಗೊಳ್ಳುತ್ತಿರುವ ಕಾಮಗಾರಿಗಳ ಪರಿಶೀಲನಾ ಸಭೆ
ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ, ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ
ಅಂಗನವಾಡಿ ಕಟ್ಟಡಗಳ ಅಭಿವೃದ್ಧಿ ವಿಚಾರಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ವಾಗ್ವಾದ
ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳ ವರ್ತನೆಗೆ ಸದಸ್ಯರ ಆಕ್ರೋಶ
Thursday, January 28, 2021
ಬನದ ಹುಣ್ಣಿಮೆ ಪ್ರಯುಕ್ತ ಹೋಮ-ಪೂಜೆ
ಯಲ್ಲಮ್ಮ ದೇವಿಗೆ ೧ ಕೆ.ಜಿ ತೂಕದ ಬೆಳ್ಳಿ ಮುಖವಾಡ ಸಮರ್ಪಣೆ
೧೭ ದಿನಗಳ ಹೋರಾಟಕ್ಕೆ ಸ್ಪಂದಿಸಿದ ಸಂಸದ ಬಿ.ವೈ ರಾಘವೇಂದ್ರ
ಅಂಬೇಡ್ಕರ್ ಭವನ ಕಾಮಗಾರಿಗೆ ಅಗತ್ಯವಿರುವ ಅನುದಾನಕ್ಕೆ ಭರವಸೆ
೩೨ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ : ಜಾಗೃತಿ ಜಾಥಾ
ಮೂರು ಪುಟಾಣಿ ಮಕ್ಕಳಿಂದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಾಣಿಕೆ ಹುಂಡಿ ಸಮರ್ಪಣೆ
ಭದ್ರಾವತಿ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ನಿಗದಿ
ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆ
Wednesday, January 27, 2021
ಹಗಲಿರುಳು ಹೋರಾಟ ನಡೆಸುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸದಿರುವುದು ಖಂಡನೀಯ : ಬಿ.ಎನ್ ರಾಜು
ಜ.೨೮ರಂದು ನಗರಕ್ಕೆ ಆಗಮಿಸಲಿರುವ ಸಂಸದರು ಅಂಬೇಡ್ಕರ್ ಭವನ ಕಾಮಗಾರಿ ವೀಕ್ಷಿಸಿ ಮುಂದಿನ ಕ್ರಮ ಕೈಗೊಳ್ಳಲಿ
ನವೀಕರಣಗೊಂಡ ಪಿಎಲ್ಡಿ ಬ್ಯಾಂಕ್ ಕಟ್ಟಡ, ನೂತನ ಮಳಿಗೆ ಉದ್ಘಾಟನೆ
ಜ.೨೮ ನೂತನ ಶ್ರೀ ವೀರಭದ್ರೇಶ್ವರಸ್ವಾಮಿ ಸಮುದಾಯ ಭವನ ಉದ್ಘಾಟನೆ
ಆಂಗ್ಲ ಭಾಷೆ ಕೇವಲ ವ್ಯವಹಾರಿಕ ಭಾಷೆಯಾಗಲಿ, ಕನ್ನಡ ಬದುಕಿನ ಭಾಷೆಯಾಗಲಿ
ತಾಲೂಕು ೮ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಿ. ಮೇಘ ಉದ್ಘಾಟನಾ ನುಡಿ
Tuesday, January 26, 2021
ವಿಐಎಸ್ಎಲ್, ಗೃಹ ರಕ್ಷಕದಳ ಸೇರಿದಂತೆ ವಿವಿಧೆಡೆ ಗಣರಾಜ್ಯೋತ್ಸವ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ಗಣರಾಜ್ಯೋತ್ಸವದಲ್ಲಿ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಸುರಜಿತ್ ಮಿಶ್ರಾ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ ನ್ಯೂಟೌನ್ನಲ್ಲಿರುವ ಗೃಹ ರಕ್ಷಕದಳದ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ೭೨ನೇ ವರ್ಷದ ಗಣ ರಾಜ್ಯೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಆಂಗ್ಲ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದ ಭದ್ರಾವತಿ ಪೇಪರ್ಟೌನ್ ಆಂಗ್ಲ ಶಾಲೆಯ ವಿದ್ಯಾರ್ಥಿನಿ ಭೂಮಿಕಾ ರವರಿಗೆ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕೇಂದ್ರ ಸರ್ಕಾರ ಜಾರಿಗೆ ತರಲು ಮುಂದಾಗಿರುವ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಭದ್ರಾವತಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಿಂದ ಶಿವಮೊಗ್ಗಕ್ಕೆ ಟ್ರ್ಯಾಕ್ಟರ್ ರ್ಯಾಲಿ ನಡೆಸಲಾಯಿತು.
ಭದ್ರಾವತಿಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ೭೨ನೇ ಗಣರಾಜ್ಯೋತ್ಸವ ಕೇರಳ ಸಮಾಜಂ ಕಛೇರಿಯಲ್ಲಿ ಆಚರಿಸಲಾಯಿತು.