ಮಂಗಳವಾರ, ಜನವರಿ 26, 2021

ಜ.೨೮ರಂದು ತೈಪೂಸಂ ಜಾತ್ರೋತ್ಸವ

ಭದ್ರಾವತಿ, ಜ. ೨೬:  ಇಲ್ಲಿಗೆ ಸಮೀಪದ ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಜ.೨೮ರಂದು ತೈಪೂಸಂ ಜಾತ್ರೋತ್ಸವ ನಡೆಯಲಿದೆ.
     ಕೊರೋನಾ ಹಿನ್ನೆಲೆಯಲ್ಲಿ ಜಾತ್ರಾ ಮಹೋತ್ಸವ ಸರಳವಾಗಿ ನಡೆಯುತ್ತಿದ್ದು, ಭಕ್ತಾದಿಗಳು ಸಹಕರಿಸುವಂತೆ ಆಡಳಿತ ಮಂಡಳಿ ಕೋರಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ