ಭಾನುವಾರ, ಜನವರಿ 24, 2021

ವಿಐಎಸ್ಎಲ್ ಕಾರ್ಖಾನೆ ವತಿಯಿಂದ ಗಣರಾಜ್ಯೋತ್ಸವ

ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಜ.26ರಂದು ನ್ಯೂಟೌನ್ ಸಿಲ್ವರ್ ಜ್ಯೂಬಿಲಿ ಕ್ರೀಡಾಂಗಣದಲ್ಲಿ 72ನೇ ಗಣರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 8.30ಕ್ಕೆ ಧ್ವಜಾರೋಹಣ ನೆರವೇರಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್ ಕುಮಾರ್ ಕೋರಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ