Thursday, February 18, 2021

ಫೆ.೧೯ರಂದು ರಕ್ತದಾನ ಶಿಬಿರ

ಭದ್ರಾವತಿ, ಫೆ. ೧೮: ತಾಲೂಕಿನ ವಿಶ್ವ ಹಿಂದೂ ಪರಿಷತ್ ಬಜರಂಗದಳ ಅರಳಿಹಳ್ಳಿ ಮತ್ತು ಸೀತಾರಾಮಪುರ ಘಟಕದ ವತಿಯಿಂದ ಫೆ. ೧೯ರಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅಂಗವಾಗಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಅರಳಿಹಳ್ಳಿ ಗ್ರಾಮದ ಹಾಲಿನ ಡೈರಿ ಮುಂಭಾಗ ಶಿಬಿರ ಬೆಳಿಗ್ಗೆ ೮ ಗಂಟೆಯಿಂದ ಸಂಜೆ ೪ ಗಂಟೆವರೆಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಲು ಕೋರಲಾಗಿದೆ.

No comments:

Post a Comment