ಭದ್ರಾವತಿ, ಮಾ. ೯: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ನಗರಸಭೆ ವ್ಯಾಪ್ತಿಯಲ್ಲಿ ಮಾ.೧೧ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ಮಾಡುವುದನ್ನು ಹಾಗು ಬಾರ್ ಮತ್ತು ರೆಸ್ಟೋರೆಂಟ್ ಹಾಗು ಮಾಂಸಹಾರಿ ಹೋಟೆಲ್ಗಳಲ್ಲಿ ಮಾಂಸಹಾರ ತಯಾರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆದೇಶ ಉಲ್ಲಂಘಿಸಿ ಪ್ರಾಣಿವಧೆ, ಮಾಂಸ ಮಾರಾಟ ಹಾಗು ಮಾಂಸಹಾರ ತಯಾರಿಸುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಪೌರಾಯುಕ್ತರು ಎಚ್ಚರಿಸಿದ್ದಾರೆ.
No comments:
Post a Comment