Friday, May 7, 2021

ಹನುಮಂತ ಶೆಟ್ಟರ್ ನಿಧನ

ಹನುಮಂತ ಶೆಟ್ಟರ್
    ಭದ್ರಾವತಿ, ಮೇ. ೭:  ಆರ್ಯ ವೈಶ್ಯ ಸಮಾಜದ ಮುಖಂಡರಾದ ಹನುಮಂತ ಶೆಟ್ಟರ್(೮೫) ಶುಕ್ರವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ, ಸೊಸೆಯಂದಿರನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಹೊಳೆಹೊನ್ನೂರು ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ಆರ್ಯ ವೈಶ್ಯ ಸಮಾಜ ಸಂತಾಪ ಸೂಚಿಸಿದೆ.


No comments:

Post a Comment