ವಡಿವೇಲು
ಭದ್ರಾವತಿ, ಮೇ. ೨೫: ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ಛಾಯಾಗ್ರಾಹಕ ವಡಿವೇಲು(೩೭) ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು.
ತಂದೆ, ಇಬ್ಬರು ಸಹೋದರಿಯರನ್ನು ಹೊಂದಿದ್ದರು. ಹಲವಾರು ವರ್ಷಗಳಿಂದ ನಗರದಲ್ಲಿ ಛಾಯಾಗ್ರಾಹಕ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ತಾಲೂಕು ಛಾಯಾಗ್ರಾಹಕರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಇವರ ನಿಧನಕ್ಕೆ ತಾಲೂಕು ಛಾಯಾಗ್ರಾಹಕರ ಸಂಘ ಸಂತಾಪ ಸೂಚಿಸಿದೆ.
Rip 💐💐💐
ReplyDelete