Saturday, May 8, 2021

ದಲಿತ ಮುಖಂಡ, ಹೋರಾಟಗಾರ ವೆಂಕಟೇಶ್ ಭದ್ರಾವತಿ ಸೋಮಣ್ಣ ನಿಧನ

    
ವೆಂಕಟೇಶ್ ಭದ್ರಾವತಿ ಸೋಮಣ್ಣ  
    ಭದ್ರಾವತಿ, ಮೇ. ೮: ದಲಿತ ಸಂಘರ್ಷ ಸಮಿತಿ ಮುಖಂಡ, ಹೋರಾಟಗಾರ ವೆಂಕಟೇಶ್ ಭದ್ರಾವತಿ ಸೋಮಣ್ಣ(೪೯) ಶುಕ್ರವಾರ ನಿಧನ ಹೊಂದಿದರು.
   ಪತ್ನಿಯನ್ನು ಹೊಂದಿದ್ದರು. ಹಲವಾರು ವರ್ಷಗಳಿಂದ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಾಗು ಭದ್ರಾವತಿ ವಿಧಾನಸಭಾ ಕ್ಷೇತ್ರ ಚುನಾವಣೆಗಳಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೃತರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment