ಪುಟ್ಟೇಗೌಡ
ಭದ್ರಾವತಿ, ಮೇ. ೯: ಪಡಿತರ ನ್ಯಾಯಬೆಲೆ ಅಂಗಡಿ ಮಾಲೀಕ ಪುಟ್ಟೇಗೌಡ(೫೬) ಅನಾರೋಗ್ಯದಿಂದ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರನನ್ನು ಹೊಂದಿದ್ದರು. ಜೆಪಿಎಸ್ ಕಾಲೋನಿಯಲ್ಲಿ ಪಡಿತರ ನ್ಯಾಯಬೆಲೆ ಅಂಗಡಿ ಹೊಂದಿದ್ದ ಪುಟ್ಟೇಗೌಡರು ಚಿರಪರಿಚಿತರಾಗಿದ್ದರು.
ಇವರ ನಿಧನಕ್ಕೆ ರಾಜ್ಯ ಪಡಿತರ ವಿತರಕರ ಸಂಘದ ಸಹ ಕಾರ್ಯದರ್ಶಿ ಸಿದ್ದಲಿಂಗಯ್ಯ, ತಾಲೂಕು ಅಧ್ಯಕ್ಷ ಎಸ್.ಆರ್ ನಾಗರಾಜ್ ಹಾಗು ಪದಾಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.
No comments:
Post a Comment