ಭದ್ರಾವತಿಯಲ್ಲಿ ವಿಶ್ವ ಹಿಂದೂ ಪರಿಷತ್, ಪತಂಜಲಿ ಯೋಗ ಸಮಿತಿ ಹಾಗು ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ಸಹಯೋಗದೊಂದಿಗೆ ಸಿದ್ದಾರೂಢ ನಗರದ ಧರ್ಮಶ್ರೀ ಸಭಾಭವನದಲ್ಲಿ ಸೋಮವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು.
ಭದ್ರಾವತಿ, ಜೂ. ೨೧ : ವಿಶ್ವ ಹಿಂದೂ ಪರಿಷತ್, ಪತಂಜಲಿ ಯೋಗ ಸಮಿತಿ ಹಾಗು ಭಾರತೀಯ ಜನತಾ ಪಕ್ಷ ತಾಲೂಕು ಮಂಡಲ ಸಹಯೋಗದೊಂದಿಗೆ ಸಿದ್ದಾರೂಢ ನಗರದ ಧರ್ಮಶ್ರೀ ಸಭಾಭವನದಲ್ಲಿ ಸೋಮವಾರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಜರುಗಿತು.
ತಾಲೂಕು ಪ್ರಭಾರಿ ಕೆ.ಎಸ್ ಚನ್ನಪ್ಪ, ಪತಂಜಲಿ ಯೋಗ ಸಮಿತಿ ರಾಜ್ಯ ಕಾರ್ಯಕಾರಣಿ ಸದಸ್ಯೆ ಅನ್ನಪೂರ್ಣ ಸತೀಶ್, ಕೋಕಿಲಾ ಉಮಾಪತಿ, ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ, ಜಿಲ್ಲಾ ಉಪಾಧ್ಯಕ್ಷ ಡಿ.ಆರ್ ಶಿವಕುಮಾರ್, ನಗರ ಕಾರ್ಯದರ್ಶಿ ವೈ.ಎಸ್ ರಾಮಮೂರ್ತಿ, ಸಹ ಕಾರ್ಯದರ್ಶಿ ಪಿ.ಮಂಜುನಾಥರಾವ್ ಪವರ್, ನಗರ ಉಪಾಧ್ಯಕ್ಷ ಎ.ಜಿ ನಾಗರಾಜ್, ಕೋಶಾಧ್ಯಕ್ಷ ಎನ್.ಎಸ್ ಮಹೇಶ್ವರಪ್ಪ, ಬಿಜೆಪಿ ಕಾರ್ಯದರ್ಶಿ ಕೆ.ಆರ್ ಸತೀಶ್, ಒಬಿಸಿ ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ವೆಂಕಟೇಶ್, ಮುರಳಿ, ಮಾರುತಿರಾವ್, ಸುಬ್ರಮಣಿ, ಹರಿಪ್ರಸಾದ್ಶರ್ಮ, ರಾಹುಲ್, ಸಿಂಚನ, ರೋಜಾ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
No comments:
Post a Comment