ಅರುಣ್ಕುಮಾರ್
ಭದ್ರಾವತಿ, ಜೂ. ೧೨: ಹಳೇನಗರ ಕುಂಬಾರರ ಬೀದಿ ನಿವಾಸಿ, ಪತ್ರ ಬರಹಗಾರ ಶಾಂತಯ್ಯನವರ ಅಳಿಯ ಅರುಣ್ಕುಮಾರ್(೪೫) ಅನಾರೋಗ್ಯದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಹೊಂದಿದ್ದರು. ಇವರ ಅಂತ್ಯಕ್ರಿಯೆ ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ನೆರವೇರಿತು. ಮೃತರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
No comments:
Post a Comment