Monday, July 5, 2021

ನಗರಸಭೆ ನೌಕರ ಶ್ರೀನಿವಾಸ್ ನಿಧನ

ಶ್ರೀನಿವಾಸ್
   ಭದ್ರಾವತಿ, ಜು. ೫: ನಗರಸಭೆ ಕಂದಾಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರ ಶ್ರೀನಿವಾಸ್(೪೬) ಹೃದಯಾಘಾತದಿಂದ ಸೋಮವಾರ ನಿಧನ ಹೊಂದಿದರು.
    ಪತ್ನಿ, ಇಬ್ಬರು ಪುತ್ರಿಯರು ಇದ್ದರು. ಇವರ ಅಂತ್ಯಕ್ರಿಯೆ ಶಿವಮೊಗ್ಗ ಶರಾವತಿ ನಗರದಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿತು. ಪೌರಾಯುಕ್ತ ಕೆ. ಪರಮೇಶ್, ಕಂದಾಯಾಧಿಕಾರಿ ರಾಜ್‌ಕುಮಾರ್, ಪರಿಸರ ಅಭಿಯಂತರ ಪ್ರಭಾಕರ್ ಹಾಗು ಕಚೇರಿ ಸಿಬ್ಬಂದಿ ವರ್ಗದವರು ಸಂತಾಪ ಸೂಚಿಸಿದ್ದಾರೆ.

No comments:

Post a Comment