Thursday, September 30, 2021
ಅ.೧ರಿಂದ ಹಗಲು ರಾತ್ರಿ ಪ್ರತಿಭಟನಾ ಸತ್ಯಾಗ್ರಹ
‘ಭಾರತ ಸ್ವಾತಂತ್ರ್ಯದ ೭೫ ವರ್ಷಗಳು-ನನ್ನ ದೃಷ್ಠಿಯಲ್ಲಿ ಸ್ವಾತಂತ್ರ್ಯವೆಂದರೆ ಏನು?’
'ಆಜಾದಿ ಕ ಅಮೃತ್ ಮಹೋತ್ಸವ' ಆಚರಣೆ ಅಂಗವಾಗಿ ವಿಐಎಸ್ಎಲ್ ವತಿಯಿಂದ ಭಾಷಣ ಸ್ಪರ್ಧೆ
ಗಾಂಧಿ ಜಯಂತಿ : ಪ್ರಾಣಿವಧೆ, ಮಾಂಸಮಾರಾಟ ನಿಷೇಧ
ಅಭಿವೃದ್ಧಿ ಅಧಿಕಾರಿ ಮಧುಸೂದನ್ ವಿರುದ್ಧ ಹಲವು ಭ್ರಷ್ಟಾಚಾರ ಆರೋಪ : ಕಾನೂನು ಕ್ರಮಕ್ಕೆ ಆಗ್ರಹ
Wednesday, September 29, 2021
ಬಾರಂದೂರು ಗ್ರಾಮ ಪಂಚಾಯಿತಿಯಲ್ಲಿ ಯಶಸ್ವಿಯಾಗಿ ಜರುಗಿದ ಪೋಷಣ್ ಅಭಿಯಾನ್
ಅಡಕೆ ತೋಟದಲ್ಲಿ ಅಕ್ರಮವಾಗಿ ಬಚ್ಚಿಡಲಾಗಿದ್ದ ಸಾಗುವಾನಿ ಮರದ ತುಂಡುಗಳ ಪತ್ತೆ
ಉಂಬ್ಳೆಬೈಲು ಅರಣ್ಯ ಸಿಬ್ಬಂದಿಗಳಿಂದ ಯಶಸ್ವಿ ಕಾರ್ಯಾಚರಣೆ
ಆಧುನಿಕ ಒತ್ತಡದ ಜೀವನ ಶೈಲಿ, ಆಹಾರ ಪದ್ದತಿಯಿಂದ ಅನಾರೋಗ್ಯ : ಡಾ. ಮಂಜುನಾಥ್
Tuesday, September 28, 2021
ಬಗರ್ಹುಕುಂ ಸಾಗುವಳಿ ಸಮಿತಿಗೆ ೫ ಮಂದಿ ಸದಸ್ಯರ ನಾಮನಿರ್ದೇಶನ
ಅಧ್ಯಕ್ಷರಾಗಿ ಅಂತರಗಂಗೆ ಗ್ರಾಮ ಪಂಚಾಯಿತಿ ಸದಸ್ಯ ಬಿ. ನಾಗೇಶ್ ನೇಮಕ
ಶಿಕ್ಷಕ ಸಿ.ಎಚ್ ನಾಗೇಂದ್ರಪ್ಪರಿಗೆ ರಾಜ್ಯಮಟ್ಟದ ಚಿನ್ಮಯಿಜ್ಞಾನಿ ಶಿಕ್ಷಕ ಪ್ರಶಸ್ತಿ
ವರಮಹಾಲಕ್ಷ್ಮಿ ಜ್ಞಾನವಿಕಾಸ ಕೇಂದ್ರ ಉದ್ಘಾಟನೆ
ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
Monday, September 27, 2021
ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳಿಂದ ಭವಿಷ್ಯದಲ್ಲಿ ಆತಂಕ
ಕನ್ನಡ ಭಾಷೆ ಬೆಳವಣಿಗೆಗೆ ಕೃತಿಗಳು ಸಹಕಾರಿ : ಅನಿಕೇತನ ಮಾಯಣ್ಣ
ಅಪೇಕ್ಷ ಮಂಜುನಾಥ್, ಕಾಂತೇಶ್ ಕದರಮಂಡಲಿಗಿ ಅವರಿಗೆ ದತ್ತಿ ಪ್ರಶಸ್ತಿ
ಕೇಂದ್ರ, ರಾಜ್ಯ ಸರ್ಕಾರಗಳಿಂದ ಜನವಿರೋಧಿ ನೀತಿ : ಶಾಸಕ ಬಿ.ಕೆ ಸಂಗಮೇಶ್ವರ್
ಟಗರ್ ಕಾಳಗ : ‘ಇಂಡಿಯನ್ ಆರ್ಮಿ’ ೩ನೇ ಬಹುಮಾನ
Sunday, September 26, 2021
ಸಾಮಾಜಿಕ ಹೋರಾಟಗಾರರನ್ನು ಗುರುತಿಸಿ ಗೌರವಿಸುವುದು ಎಲ್ಲರ ಕರ್ತವ್ಯ : ಟಿ. ಚಂದ್ರೇಗೌಡ
ಸೇವೆ, ಸಮರ್ಪಣಾ ಅಭಿಯಾನ : ಉಚಿತ ಆರೋಗ್ಯ ತಪಾಸಣೆ
ಕಟ್ಟಡ ಕಾರ್ಮಿಕರು ಇನ್ನೂ ಹೆಚ್ಚು ಸಂಘಟನೆಯಾಗಲಿ : ಬಿ.ಕೆ ಸಂಗಮೇಶ್ವರ್
Saturday, September 25, 2021
ರಾಜೀವ್ಗಾಂಧಿ ಮೆಮೆರಿಯಲ್ ಪ್ರೌಢಶಾಲೆಯಲ್ಲಿ ಪೋಷಣ್ ಅಭಿಯಾನ್
ರಸ್ತೆ ಬದಿ ವಿದ್ಯುತ್ ಕಂಬಗಳಿಗೆ ಕಾರು ಡಿಕ್ಕಿ
ಸೆ.೨೭ರಂದು ಭಾರತ್ ಬಂದ್ಗೆ ಬಂಬಲ : ಬೃಹತ್ ಪ್ರತಿಭಟನಾ ಮೆರವಣಿಗೆ
ಡಾ. ಶ್ರೀ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ ನಿಧನಕ್ಕೆ ಸಂತಾಪ
ಕೊಮಾರನಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ
Friday, September 24, 2021
ಸೆ.೨೬ರಂದು ವಿದ್ಯುತ್ ವ್ಯತ್ಯಯ
ಎ.ಜೆ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ಮಾಡದಿರಿ, ಸಾರ್ವಜನಿಕವಾಗಿ ಚರ್ಚೆಯಾಗಲಿ
ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸಿ
Thursday, September 23, 2021
ಸೆ.೨೪ರಂದು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಮುಷ್ಕರ
ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಕೇಂದ್ರಕ್ಕೆ ಶಿಫಾರಸ್ಸು ವಿರೋಧಿಸಿ ಸೆ.೨೪ರಂದು ಪ್ರತಿಭಟನಾ ಮೆರವಣಿಗೆ
ಪೌರಕಾರ್ಮಿಕರು ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶ್ರಮಿಸಿ : ಟಿ.ವಿ ಪ್ರಕಾಶ್
ಭದ್ರಾವತಿ ನಗರಸಭೆ ಹಾಗು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಶಾಖೆವತಿಯಿಂದ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್ ಉದ್ಘಾಟಿಸಿದರು.
ಜನಾರ್ಧನ ನಿಧನ
Wednesday, September 22, 2021
ಕಟ್ಟಡ, ಇತರೆ ನಿರ್ಮಾಣ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ : ಚನ್ನಪ್ಪ
ಸೆ.೨೩ರಂದು ಪೌರ ಕಾರ್ಮಿಕರ ದಿನಾಚರಣೆ : ಸ್ವಚ್ಛತಾ ಕಾರ್ಯಕ್ಕೆ ಒಂದು ದಿನ ವಿರಾಮ
Tuesday, September 21, 2021
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಅದ್ದೂರಿ ಸ್ವಾಗತ
ಕಬಡ್ಡಿ ತರಬೇತಿದಾರ ಚಿನ್ನರಾಜು ನಿಧನ
ಅಪ್ಪಾಜಿ ಆದರ್ಶತನ ಇಂದಿನ ರಾಜಕಾರಣಿಗಳಿಗೆ ಅವಶ್ಯಕ : ಎಚ್.ಡಿ ಕುಮಾರಸ್ವಾಮಿ
ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮೊದಲ ವರ್ಷದ ಪುಣ್ಯಸ್ಮರಣೆ, ಶಕ್ತಿಧಾಮ ಹಾಗು ಪ್ರತಿಮೆ ಅನಾವರಣ
ಭದ್ರಾವತಿ, ಸೆ. 21: ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಅವರ ಮೊದಲ ವರ್ಷದ ಪುಣ್ಯಸ್ಮರಣೆ, ಶಕ್ತಿಧಾಮ ಹಾಗು ಪ್ರತಿಮೆ ಅನಾವರಣ ಸಮಾರಂಭ ಮಂಗಳವಾರ ತಾಲೂಕಿನ ಗೋಣಿಬೀಡಿನ ಶಾಲಾ ಆವರಣದಲ್ಲಿ ನಡೆಯಿತು.
ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಶಕ್ತಿಧಾಮ ಹಾಗು ಪ್ರತಿಮೆ ಅನಾವರಣ ನೆರವೇರಿಸಿದರು. ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಶಿವಮೊಗ್ಗ ಬಸವ ಕೇಂದ್ರದ ಶ್ರೀ ಡಾ. ಬಸವ ಮರುಳಸಿದ್ದ ಸ್ವಾಮೀಜಿ, ಕನಕ ಗುರುಪೀಠ ಹೊಸದುರ್ಗ ಶಾಖೆಯ ಶ್ರೀ ಈಶ್ವರಾನಂದ ಸ್ವಾಮೀಜಿ, ಚಿತ್ರದುರ್ಗ ಛಲವಾದಿ ಜಗದ್ಗುರು ಪೀಠದ ಶ್ರೀ ಬಸವನಾಗಿದೇವ ಶರಣರು, ಚಿತ್ರದುರ್ಗ ಬಂಜಾರ ಪೀಠದ ಶ್ರೀ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿಹರ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ, ಹಿರಿಯೂರು ಕೋಡಿಹಳ್ಳಿ ಬೃಹನ್ಮಠ ಮಾದಾರ ಪೀಠದ ಶ್ರೀ ಆದಿಜಾಂಭವ ಮಾರ್ಕಾಂಡಮುನಿ ಸ್ವಾಮೀಜಿ, ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಭದ್ರಗಿರಿಯ ಶ್ರೀ ಮುರುಗೇಶ್ ಸ್ವಾಮೀಜಿ, ಸಿಎಸ್ಐ ವೇನ್ಸ್ ಮೆಮೋರಿಯಲ್ ಚರ್ಚ್ನ ಶಿವಮೊಗ್ಗ ವಲಯಾಧ್ಯಕ್ಷ ರೆವರೆಂಡ್ ಜಿ. ಸ್ಟ್ಯಾನ್ಲಿ ಮತ್ತು ಶಿವಮೊಗ್ಗ ದಾರುಲ್ ಇ-ಹಸನ್ ಮದರಸ ಪ್ರಿನ್ಸಿಪಾಲ್ ಶ್ರೀ ಮೌಲಾನ ಶಾಹುಲ್ ಹಮೀದ್ ಉಪಸ್ಥಿತರಿದ್ದರು..
ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ, ಕಡೂರು ಮಾಜಿ ಶಾಸಕ ವೈಎಸ್ವಿ ದತ್ತ, ಜೆಡಿಎಸ್ ಮುಖಂಡ ಎಂ. ಶ್ರೀಕಾಂತ್ ಮತ್ತು ಜೆಡಿಎಸ್ ತಾಲೂಕು ಅಧ್ಯಕ್ಷ ಆರ್. ಕರುಣಾಮೂರ್ತಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು, ವಿವಿಧ ಸಂಘ-ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.