Friday, September 17, 2021

ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯರಾಗಿ ಡಾ. ಕೆ.ಎ ವಿಷ್ಣುಮೂರ್ತಿ ನೇಮಕ

ಡಾ. ಕೆ.ಎ ವಿಷ್ಣುಮೂರ್ತಿ
ಭದ್ರಾವತಿ, ಸೆ. ೧೭: ನಗರದ ಬೊಮ್ಮನಕಟ್ಟೆ ಸರ್.ಎಂ.ವಿ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಎ ವಿಷ್ಣುಮೂರ್ತಿ ಅವರನ್ನು ಕುವೆಂಪು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯರನ್ನಾಗಿ ಸರ್ಕಾರ ನೇಮಕಗೊಳಿಸಿದೆ.
    ವಿಷ್ಣುಮೂರ್ತಿ ಅವರು ಪ್ರಸ್ತುತ ವಿಶ್ವವಿದ್ಯಾನಿಲಯದ ಆಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಇದೀಗ ಇಂಡಿಕೇಟ್ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ವಿಷ್ಣುಮೂರ್ತಿ ಅವರನ್ನು ಅಭಿನಂದಿಸಿದ್ದಾರೆ.  

No comments:

Post a Comment