ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಕಳೆದ ೩-೪ ದಿನಗಳಿಂದ ಸಿಂದಗಿ, ಹಾನಗಲ್ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸುತ್ತಿದ್ದಾರೆ.
ಭದ್ರಾವತಿ, ಅ. ೨೨: ಶಾಸಕ ಬಿ.ಕೆ ಸಂಗಮೇಶ್ವರ್ ಕಳೆದ ೩-೪ ದಿನಗಳಿಂದ ಸಿಂದಗಿ, ಹಾನಗಲ್ ಉಪಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತಯಾಚನೆ ನಡೆಸುತ್ತಿದ್ದಾರೆ.
ಶಾಸಕ ಬಿ.ಕೆ ಸಂಗಮೇಶ್ವರ್ ಜೊತೆಗೆ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಮತ್ತು ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಉದ್ಯಮಿ ಬಿ.ಕೆ ಜಗನ್ನಾಥ್ ಸೇರಿದಂತೆ ಇನ್ನಿತರರು ಸಹ ತೆರಳಿದ್ದು, ಪಕ್ಷದ ಪ್ರಮುಖರಾದ ಮಾಜಿ ಸಚಿವರಾದ ಎಂ.ಬಿ ಪಾಟೀಲ್, ಯ.ಟಿ ಖಾದರ್ ಸೇರಿದಂತೆ ಇನ್ನಿತರರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
No comments:
Post a Comment