ಮಂಗಳವಾರ, ನವೆಂಬರ್ 30, 2021
ಛಲವಾದಿ ಮಹಾಸಭಾ ವತಿಯಿಂದ ಸಂವಿಧಾನ ದಿನ ಆಚರಣೆ
ಪೇಜಾವರ ಶ್ರೀಪಾದಂಗಳವರ ಕುರಿತು ಅವಹೇಳನಕಾರಿಯಾಗಿ ಹೇಳಿಕೆಗೆ ಖಂಡನೆ
ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಮಿಸಿ ಮನವಿ
ಬಿಳಿಕಿ ಮಠಕ್ಕೆ ಬಿಜೆಪಿ ಅಭ್ಯರ್ಥಿ ಡಿ.ಎಸ್ ಅರುಣ್ ಭೇಟಿ : ಶ್ರೀಗಳಿಂದ ಆಶೀರ್ವಾದ
ಸೋಮವಾರ, ನವೆಂಬರ್ 29, 2021
ಶ್ರೀರಾಮ ಭಜನಾ ಮಂದಿರ ಲೋಕಾರ್ಪಣೆ ಅಂಗವಾಗಿ ನ.೩೦, ಡಿ.೧ರಂದು ಧಾರ್ಮಿಕ ಆಚರಣೆಗಳು
ಅಶ್ಲೀಲ ನೃತ್ಯ ಪ್ರದರ್ಶನ ನಡೆಸುವ ವಾದ್ಯಗೋಷ್ಠಿ ಕಲಾತಂಡಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ : ಮನವಿ
ಭಾನುವಾರ, ನವೆಂಬರ್ 28, 2021
ಈ ಬಾರಿ ಪರಿಷತ್ ಅಭ್ಯರ್ಥಿ ಡಿ.ಎಸ್ ಅರುಣ್ ಗೆಲುವು ಖಚಿತ : ಬಿ.ವೈ ರಾಘವೇಂದ್ರ
ಪರಿಸರ ಶಿವರಾಮ್ ಆತ್ಮಕಥೆ ‘ಮುಖ ಮುಖಗಳು ಮುಖವಾಡಗಳಂತಿವೆ’ ಪುಸ್ತಕ ಬಿಡುಗಡೆ
ದಿ ಎಕ್ಸ್ಟೆನ್ಷನ್ ಹೌಸ್ ಬಿಲ್ಡಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಬಿ.ಎಸ್ ನಾರಾಯಣಪ್ಪ
ಶನಿವಾರ, ನವೆಂಬರ್ 27, 2021
ಲಾರಿಗೆ ಬೈಕ್ ಡಿಕ್ಕಿ : ೭ ವರ್ಷದ ಮಗು ಸಾವು
ಮುಂದಿನ ೬ ತಿಂಗಳಲ್ಲಿ ರಾಜ್ಯದಲ್ಲಿ ಪುನಃ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ : ಆರ್. ಪ್ರಸನ್ನಕುಮಾರ್
ಶುಕ್ರವಾರ, ನವೆಂಬರ್ 26, 2021
ನಕಲಿ ನೋಟು ಚಲಾವಣೆಗೆ ಯತ್ನ : ಇಬ್ಬರ ಬಂಧನ
ಅಶ್ಲೀಲ ನೃತ್ಯ ಪ್ರದರ್ಶನ : ಕಲಾವಿದರಿಗೆ ಅಗೌರವ
ಕಾನೂನು ಕ್ರಮಕ್ಕೆ ಆಗ್ರಹಿಸಿ ನ.೨೯ರಂದು ಪ್ರತಿಭಟನೆ
ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಜೃಂಭಣೆಯಿಂದ ಜರುಗಿದ ಆಶ್ಲೇಷ ಬಲಿ ಪೂಜೆ
ನ.೨೮ರಿಂದ ಅಮಲೋದ್ಭವಿ ಮಾತೆ ದೇವಾಲಯದ ೮೩ನೇ ವರ್ಷದ ವಾರ್ಷಿಕೋತ್ಸವ
ಗುರುವಾರ, ನವೆಂಬರ್ 25, 2021
ವಿಜೃಂಭಣೆಯಿಂದ ಜರುಗಿದ ಶ್ರೀ ಚಿದಂಬರ ಜಯಂತಿ
ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾವಹಿಸಿ : ಎಸಿಬಿ ಮಹಾನಿರ್ದೇಶಕರಿಗೆ ಮನವಿ
ಭದ್ರಾವತಿ: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಲವಾರು ವರ್ಷಗಳಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾ ವಹಿಸುವಂತೆ ಭ್ರಷ್ಟಾಚಾರ ನಿಗ್ರಹ ದಳದ ಅಪರ ಪೊಲೀಸ್ ಮಹಾನಿರ್ದೇಶಕರಿಗೆ ತಾಲೂಕಿನ ಉಕ್ಕುಂದ ಗ್ರಾಮದ ಸಾಮಾಜಿಕ ಹೋರಾಟಗಾರ ಶಿವಕುಮಾರ್ ಮನವಿ ಮಾಡಿದ್ದಾರೆ.
ಸರ್ಕಾರದ ಬಹುತೇಕ ಇಲಾಖೆಗಳಲ್ಲಿ ಸುಮಾರು 10 ರಿಂದ 15 ವರ್ಷಗಳವರೆಗೆ ಒಂದೇ ಕಡೆ ಕೆಲವು ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಇಲಾಖೆ ಹಾಗೂ ಕಚೇರಿಯ ಸಂಪೂರ್ಣ ಮಾಹಿತಿ ಇದ್ದು, ಅಕ್ರಮವಾಗಿ ಹಣ, ಆಸ್ತಿ ಸಂಪಾದಿಸಬೇಕೆಂಬ ಉದ್ದೇಶದೊಂದಿಗೆ ತಮ್ಮದೇ ಆದ ಪ್ರಭಾವ ಬಳಸಿಕೊಂಡು ಒಂದೇ ಸ್ಥಳದಲ್ಲಿಯೇ ಉಳಿದುಕೊಂಡು ಬಲಿಷ್ಠರಾಗಿದ್ದಾರೆ. ಹಣವನ್ನು ಯಾವ ರೀತಿ ಪಡೆಯಬೇಕು. ಯಾರ ಮುಖಾಂತರ ಪಡೆಯಬೇಕು. ಯಾವ ರೀತಿ ಹಣ, ಆಸ್ತಿ ಹೊಂದಬೇಕೆಂಬ ತಂತ್ರಗಾರಿಕೆಗಳನ್ನು ಅರಿತು ಕೊಂಡಿದ್ದಾರೆ.
ಅರಣ್ಯ ಇಲಾಖೆ, ಪಂಚಾಯತ್ ರಾಜ್ ಖಾತೆ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳಲ್ಲಿ ಕೆಲವು ನೌಕರರು ತಮ್ಮ ನಿವೃತ್ತಿ ಅವಧಿಯನ್ನು ಸಂಪೂರ್ಣವಾಗಿ ಮುಗಿಸಿರುತ್ತಾರೆ. ಒಂದೇ ಕಡೆ ಕರ್ತವ್ಯ ನಿರ್ವಹಿಸಿರುವ ನೌಕರರ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಸುಮಾರು ೪-೫ ವರ್ಷ ಮೇಲ್ಪಟ್ಟು ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ಮೇಲೆ ನಿಗಾವಹಿಸಿದ್ದಲ್ಲಿ ಭ್ರಷ್ಟಾಚಾರಗಳು ಕಡಿಮೆಯಾಗುವ ಜೊತೆಗೆ ಸಾರ್ವಜನಿಕರಿಗೆ ಲಂಚ ನೀಡುವ ಅನಿವಾರ್ಯತೆ, ಒತ್ತಡಗಳು ಕಡಿಮೆಯಾಗಲಿವೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸಾಧು ವೀರಶೈವ ಸಮಾಜದ ಅಧ್ಯಕ್ಷ ಕೆ.ಸಿ ವೀರಭದ್ರಪ್ಪ ನಿಧನ
ಬುಧವಾರ, ನವೆಂಬರ್ 24, 2021
ಆಜಾದಿ ಕ ಅಮೃತ್ ಮಹೋತ್ಸವ ಅಂಗವಾಗಿ ನೇತ್ರದಾನ ಪ್ರತಿಜ್ಞೆ
ನೇತ್ರದಾನ ನೋಂದಾಣಿ ಮಾಡಿಸಿ, ಜಾಗೃತಿ ಮೂಡಿಸಿದ ವಿಐಎಸ್ಎಲ್ ಸಮುದಾಯ
ಎನ್.ಎಸ್ ರಮೇಶ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ
ಮಧುಮೇಹಕ್ಕೆ ನಮ್ಮ ತಪ್ಪು ಜೀವನ ಶೈಲಿಯೇ ಕಾರಣ : ಡಾ. ವೀಣಾ ಎಸ್ ಭಟ್
ಮಂಗಳವಾರ, ನವೆಂಬರ್ 23, 2021
ಕೆಸರಿನ ಗದ್ದೆಯಂತಾದ ರಸ್ತೆ : ಗ್ರಾಮಸ್ಥರ ಸಂಚಾರಕ್ಕೆ ತೊಂದರೆ
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ : ಜಂತುಹುಳು ಬಾಧೆಯಿಂದ ಎಚ್ಚರವಹಿಸಿ
ಕಾಗದ ನಗರದ ಪೇಪರ್ಟೌನ್ ಆಂಗ್ಲ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ. ಎಂ. ಅಶೋಕ್
ಒಕ್ಕಲಿಗರ ಸಂಘದ ಚುನಾವಣೆ : ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್ ನಾಮಪತ್ರ ಸಲ್ಲಿಕೆ
ಸೋಮವಾರ, ನವೆಂಬರ್ 22, 2021
ಜಗತ್ತಿನ ಪ್ರಮುಖ ೨೫ ಭಾಷೆಗಳಲ್ಲಿ ಕನ್ನಡಕ್ಕೆ ಸ್ಥಾನ ಹೆಮ್ಮೆಯ ವಿಚಾರ : ಟಿ. ಮಲ್ಲಿಕಾರ್ಜುನ್
ಅಪ್ರಾಪ್ತ ಬಾಲಕಿಯೊಂದಿಗೆ ವಿವಾಹ : ೨೦ ಜನರ ವಿರುದ್ಧ ಪ್ರಕರಣ ದಾಖಲು
ಕನಕದಾಸರ ಸಂದೇಶ ಸಾರ್ಥಕಗೊಳಿಸುವ ಕಾರ್ಯ ಶ್ಲಾಘನೀಯ : ಡಾ. ಶ್ರೀ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ
ವಿವಿಧೆಡೆ ದಾಸ ಶ್ರೇಷ್ಠ ಕನಕದಾಸರ ಜಯಂತಿ : ರೋಗಿಗಳಿಗೆ ಬ್ರೆಡ್, ಬಿಸ್ಕತ್ ವಿತರಣೆ, ಅನ್ನಸಂತರ್ಪಣೆ
ಭಾನುವಾರ, ನವೆಂಬರ್ 21, 2021
ಸದೃಢ ಸಮಾಜ ನಿರ್ಮಾಣಕ್ಕೆ ದಾರ್ಶನಿಕರು, ಮಹಾತ್ಮರು, ಸಂತರನ್ನು ಒಂದೇ ವೇದಿಕೆಯಡಿ ತರುವ ಪ್ರಯತ್ನ
ನ.೨೨ರಂದು ಭದ್ರಾವತಿಯಲ್ಲಿ, ನ.೨೭ರಂದು ಶಿವಮೊಗ್ಗದಲ್ಲಿ ಶ್ರೀ ಕನಕದಾಸರ ಜಯಂತಿ ಆಚರಣೆ : ಕೆ.ಎನ್ ಶ್ರೀಹರ್ಷ
ನೇತ್ರದಾನ ಶ್ರೇಷ್ಠದಾನ : ನಟ ಪುನೀತ್ರಾಜ್ಕುಮಾರ್ ಕೊಡುಗೆ ಅಪಾರ
ನೇತ್ರದಾನ ಅಭಿಯಾನ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್
ಕಸಾಪ ಚುನಾವಣೆ : ಶೇ.೫೫ರಷ್ಟು ಮತದಾನ
ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಪ್ರಮುಖರಿಂದ ಹಕ್ಕು ಚಲಾವಣೆ
ಶನಿವಾರ, ನವೆಂಬರ್ 20, 2021
ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಲು ಪ್ರಮುಖರಿಂದ ತೀವ್ರ ಪೈಪೋಟಿ : ಒಮ್ಮತದ ಅಭ್ಯರ್ಥಿಗೆ ಕಸರತ್ತು
* ಅನಂತಕುಮಾರ್