Monday, January 31, 2022
ಫೆ.೪ರಂದು ಬಜೆಟ್ ಪೂರ್ವಭಾವಿ ಸಭೆ
ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟಕ್ಕೆ ಯತ್ನ : ತಹಸೀಲ್ದಾರ್ ನೇತೃತ್ವ ತಂಡ ದಾಳಿ
ಬುಲೆರೋ ವಾಹನ, ೩೦ ಚೀಲ ಅಕ್ಕಿ ವಶ : ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಎಂಪಿಎಂ ಬಡಾವಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಳ : ಮಹಿಳೆ ಮೇಲೆ ಹಲ್ಲೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ಸೃಷ್ಟಿ : ಆರ್. ಕರುಣಾಮೂರ್ತಿ
Sunday, January 30, 2022
ಉಪ ವಲಯ ಅರಣ್ಯಾಧಿಕಾರಿಗಳು, ಮೋಜಣಿದಾರರ ಸಂಘದಿಂದ ದಿನಚರಿ ಬಿಡುಗಡೆ
ರೈತ ಮುಖಂಡ ಟಿ. ಮಂಜಪ್ಪ ನಿಧನ
ರೋಜ್ಗಾರ್ ದಿನಾಚರಣೆ : ನರೇಗಾ ಕೂಲಿ ಕಾರ್ಮಿಕರಿಗೆ ಮಾಹಿತಿ ಕಾರ್ಯಕ್ರಮ
ಧರ್ಮಸ್ಥಳ ಸಂಘದಿಂದ ಗ್ರಾಹಕ ಸೇವಾ ಕೇಂದ್ರ ಆರಂಭ
ಸಂವಿಧಾನ ಶಿಲ್ಪಿಗೆ ಅವಮಾನ : ಮನುವಾದಿ ಮನಸ್ಥಿತಿ ಅನಾವರಣ
ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಿ, ಬಂಧಿಸಿ : ಎವೈವಿ ಆಗ್ರಹ
Saturday, January 29, 2022
ಅಂಬೇಡ್ಕರ್ಗೆ ಅವಮಾನ : ನ್ಯಾಯಾಧೀಶರ ಬಂಧನಕ್ಕೆ ಆಗ್ರಹ
ಹುಮ್ನಾಬಾದ್ ತಹಸೀಲ್ದಾರ್ ಮೇಲೆ ಹಲ್ಲೆ ಪ್ರಕರಣ : ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ
ತಾಲೂಕು ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ
ಹಣ್ಣು, ತರಕಾರಿ ವ್ಯಾಪಾರಸ್ಥರಿಗೆ ಇ-ಶ್ರಮ್ ಕಾರ್ಡ್ ನೋಂದಾಣಿಗೆ ಚಾಲನೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಯಾಣಿಕ ಸಾವು
Friday, January 28, 2022
ಭಾವಸಾರ್ ಕ್ಷತ್ರಿಯಾ ಸಮಾಜದ ಹಿನ್ನಲೆ ಅರಿತುಕೊಂಡು ಸಂಘಟಿತರಾಗಿ : ಸತೀಶ್ ಎಂ. ಜಾಧವ್
ಭಾವಸಾರ್ ವಿಷನ್ ಇಂಡಿಯಾ ಏರಿಯಾ-೧೦೩ರ ಅಧ್ಯಕ್ಷರಾಗಿ ಆಶಾ ದುಗ್ಗೇಶ್ ತೇಲ್ಕರ್
ಮಾಜಿ ಮುಖ್ಯಮಂತ್ರಿ ಮಾಯಾವತಿ ೬೬ನೇ ವರ್ಷದ ಹುಟ್ಟುಹಬ್ಬ ಆಚರಣೆ
ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಖಂಡಿಸಿ ಪ್ರಗತಿಪರ ಸಂಘಟನೆಗಳಿಂದ ಬೃಹತ್ ರಸ್ತೆ ತಡೆ ಚಳುವಳಿ
ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲ್ ವಜಾಗೊಳಿಸಲು ಆಗ್ರಹಿಸಿ ಮನವಿ
Thursday, January 27, 2022
ಇ-ಶ್ರಮ್ ಕಾರ್ಡ್ ಸದುಪಯೋಗ ಪಡೆದುಕೊಳ್ಳಿ : ಕೆ. ಮಂಜುನಾಥ್
Wednesday, January 26, 2022
ಕಾರು- ಲಾರಿ ನಡುವೆ ಮುಖಾಮುಖಿ ಡಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು
ಭದ್ರಾವತಿ: ನಗರದ ಜೇಡಿಕಟ್ಟೆ ಸಮೀಪ ಗುರುವಾರ ಬೆಳಗ್ಗೆ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾಗದ ನಗರದ ನಿವಾಸಿ ಬಿಜೆಪಿ ಮುಖಂಡ ಷಣ್ಮುಖ ಮತ್ತು ಬೀಡಾ ಸ್ಟಾಲ್ ಮಾಲೀಕ ರಾಮಚಂದ್ರ ಮತಪಟ್ಟಿದ್ದಾರೆ.
ಅಪಘಾತ ಬೆಳಗ್ಗೆ ಸುಮಾರು 6.30 ರ ಸಮಯದಲ್ಲಿ ನಡೆದಿದ್ದು ಶಿವಮೊಗ್ಗ ಕಡೆಯಿಂದ ಭದ್ರಾವತಿ ಮಾರ್ಗವಾಗಿ ಬರುತ್ತಿದ್ದ ಲಾರಿ ಹಾಗೂ ಭದ್ರಾವತಿಯಿಂದ ಶಿವಮೊಗ್ಗ ಮಾರ್ಗವಾಗಿ ಚಲಿಸುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಷಣ್ಮುಖ
ರಾಮಚಂದ್ರ
ಷಣ್ಮುಖ ರವರು ಕಾಗದ ನಗರ ಎಂಪಿಎಂ ಇಎಸ್ ಕಾಲೇಜಿನ ಉಪನ್ಯಾಸಕಿ ಪರಿಮಳ ಅವರ ಪತ್ನಿಯಾಗಿದ್ದು, ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು.
ರಾಮಚಂದ್ರ ಅವರು ಕಾಗದ ನಗರದಲ್ಲಿ ಹಲವಾರು ವರ್ಷಗಳಿಂದ ಸಣ್ಣ ಪ್ರಮಾಣದಲ್ಲಿ ಬೀಡಾ ಸ್ಟಾಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು.
ಮೃತರ ನಿಧನಕ್ಕೆ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು, ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.
ವಿಐಎಸ್ಎಲ್ ರೈಲ್ವೆ ಉತ್ಪಾದನಾ ಸರಪಳಿಯ ಭಾಗವಾಗಿ ಗುರುತಿಸಿಕೊಂಡಿದೆ : ಸುರಜಿತ್ ಮಿಶ್ರ
೭೩ನೇ ಗಣ ರಾಜ್ಯೋತ್ಸವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ ಸನ್ಮಾನ
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ೭೩ನೇ ಗಣ ರಾಜ್ಯೋತ್ಸವ
ನಿಯಮಾನುಸಾರ ‘ಶಿಕ್ಷಣ ನಿಖಾಯ ಹುದ್ದೆ’(ಡೀನ್)ಗೆ ಅರ್ಹರನ್ನು ನಾಮನಿರ್ದೇನಗೊಳಿಸದೆ ವಿಳಂಬ ಧೋರಣೆ
ಕುವೆಂಪು ವಿ.ವಿ ವಿರುದ್ಧ ವಿದ್ಯಾರ್ಥಿ ಪರಿಷತ್ ಹೋರಾಟದ ಎಚ್ಚರಿಕೆ
Tuesday, January 25, 2022
ಹೋರಾಟಗಾರ ಬಿ.ಎನ್ ರಾಜು ಬಿಡುಗಡೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ
Monday, January 24, 2022
ಮಹಾಮಾರಿ ಕೊರೋನಾ ನಿಯಂತ್ರಿಸುವಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ವಿಫಲ
೮ ಎಡ ಪಕ್ಷಗಳಿಂದ ಮನೆ-ಮನೆಯಿಂದ ಪ್ರತಿಭಟನೆ
ಅರಣ್ಯ ಇಲಾಖೆ ಜಾಗ ಅಕ್ರಮವಾಗಿ ಕಬಳಿಕೆ : ನಿವಾಸಿ ದೃಢೀಕರಣ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಬಿಜೆಪಿ ಮಂಡಲ ವತಿಯಿಂದ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ
ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್ಕುಮಾರ್ ಅಧಿಕಾರ ಸ್ವೀಕಾರ
Sunday, January 23, 2022
ಪೊಂಗಲ್ ಕಮಿಟಿ ಅಧ್ಯಕ್ಷ ಸೂರ್ಯನಾರಾಯಣ ನಿಧನ
ಜ.೨೪ರಂದು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ
೬೨೨ನೇ ವಚನ ಮಂಟಪ, ದತ್ತಿ ಕಾರ್ಯಕ್ರಮ
ಆಟೋ ನಿಲ್ದಾಣದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ೧೨೫ನೇ ಜನ್ಮದಿನ ಆಚರಣೆ
Saturday, January 22, 2022
ತಮಿಳು ಸಮಾಜದ ಮುಖಂಡರಿಂದ ಸಂಸದರಿಗೆ ಅಭಿನಂದನೆ
ಸಾವಿರದ ಗಡಿದಾಟಿದ ಕೊರೋನಾ : ಒಂದೇ ದಿನ ೧೬೧ ಸೋಂಕು
ಪರಿಣಾಮ ಕಡಿಮೆ, ಸಾವು ಶೂನ್ಯ
ಕಡದಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಬಳಿ ಮೇಲ್ಸೇತುವೆ ಕಾಮಗಾರಿ ಆರಂಭ
೩೫ ಕೋ. ರು. ವೆಚ್ಚ, ೬ ತಿಂಗಳು ಕಾಲಾವಕಾಶ
Friday, January 21, 2022
ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಸೋಂಕು : ಒಂದೇ ದಿನ ೩ ಕಡೆ ಕಂಟೈನ್ಮೆಂಟ್ ಜೋನ್ ಘೋಷಣೆ
ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೩ನೇ ಪುಣ್ಯಸ್ಮರಣೆ
ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ೯೦೨ನೇ ಜಯಂತಿ
Thursday, January 20, 2022
ಮೊದಲ ಬಾರಿಗೆ ಉಕ್ಕಿನ ನಗರದಲ್ಲಿ ಉಚಿತ ಫೂಟ್ ಪಲ್ಸ್ ಥೆರಫಿ ಚಿಕಿತ್ಸಾ ಶಿಬಿರ
ಸೂಡಾ ಸದಸ್ಯರಾಗಿ ವಿ. ಕದಿರೇಶ್, ಹೇಮಾವತಿ ವಿಶ್ವನಾಥ್
ವಿ. ಕದಿರೇಶ್