ಶ್ರೇಷ್ಠ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಳ್ಳಿ ಕೇಶವಮೂರ್ತಿಯವರನ್ನು ಭದ್ರಾವತಿ ತರುಣ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಫೆ. ೨: ಶ್ರೇಷ್ಠ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹೊಸಳ್ಳಿ ಕೇಶವಮೂರ್ತಿಯವರನ್ನು ನಗರದ ತರುಣ ಭಾರತಿ ವಿಶ್ವಸ್ಥ ಮಂಡಳಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ತರುಣ ಭಾರತಿ ವಿಶ್ವಸ್ಥ ಮಂಡಳಿ ಪ್ರಮುಖರಾದ ಡಾ. ಮಹಾಬಲೇಶ್ವರ, ಮಧುಕರ್ ಕಾನಿಟ್ಕರ್, ಎಸ್.ಎನ್ ಸುಭಾಷ್ ನೇತೃತ್ವದಲ್ಲಿ ಹೊಸಳ್ಳಿ ಕೇಶವಮೂರ್ತಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ತರುಣ ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಚ್ ಶಿವಕುಮಾರ್, ಮುಖ್ಯ ಶಿಕ್ಷಕಿ ಶಕುಂತಲಾ, ಶಿಕ್ಷಕಿಯರಾದ ಸವಿತಾ, ಸುಜಾತ, ಅಖಿಲ ಭಾರತ ವೀರಶೈವ ತಾಲೂಕು ಅಧ್ಯಕ್ಷೆ ನಂದಿನಿ ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment