ಭದ್ರಾವತಿ, ಮಾ. ೯: ತಾಲೂಕಿನ ಕೂಡ್ಲಿಗೆರೆ ಶ್ರೀ ಹರಿಹರೇಶ್ವರ ಪ್ರೌಢಶಾಲೆಯಲ್ಲಿ ೧೯೯೨-೯೩ನೇ ಸಾಲಿನ ಹಳೇಯ ವಿದ್ಯಾರ್ಥಿಗಳ ಸ್ನೇಹ ಕೂಟ ಮಾ.೧೨ರಂದು ಬೆಳಿಗ್ಗೆ ೯ ಗಂಟೆಗೆ ಹಮ್ಮಿಕೊಳ್ಳಲಾಗಿದೆ.
ಸ್ನೇಹ ಸಮ್ಮಿಲನ ಪ್ರೇರಣ ಹೆಸರಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಹಳೇಯ ವಿದ್ಯಾರ್ಥಿಗಳು ಮತ್ತು ಉಪಾಧ್ಯಾಯರುಗಳಿಗೆ ಸನ್ಮಾನ ನಡೆಯಲಿದೆ. ಹಳೇಯ ನೆನಪುಗಳೊಂದಿಗೆ ಒಂದೆಡೆ ಸೇರಿ ಸಂಭ್ರಮಿಸುವ ಈ ಕಾರ್ಯಕ್ರಮಕ್ಕೆ ಹಳೇಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment