Tuesday, March 8, 2022

ಮಾ.೧೧ರಂದು ಆಯ-ವ್ಯಯ ಮಂಡನೆ

ಭದ್ರಾವತಿ, ಮಾ. ೮: ನಗರಸಭೆ ಆಯ-ವ್ಯಯ ಮಂಡನೆ ಮಾ.೧೧ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.
ಅಧ್ಯಕ್ಷೆ ಗೀತಾ ರಾಜ್‌ಕುಮಾರ್ ಮೊದಲ ಬಾರಿಗೆ ಆಯ-ವ್ಯಯ ಮಂಡಲಿಸಲಿದ್ದು, ಸದಸ್ಯರು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ. ಪರಮೇಶ್ ಕೋರಿದ್ದಾರೆ.

No comments:

Post a Comment