Featured Post
ಸಂಗಮೇಶ್ವರ್ಗೆ ಸಚಿವ ಸ್ಥಾನ, ಆಂಜನೇಯರನ್ನು ಎಂಎಲ್ಸಿ ಮಾಡಿ
Tuesday, March 8, 2022
ಮಾ.೧೧ರಂದು ಆಯ-ವ್ಯಯ ಮಂಡನೆ
ಭದ್ರಾವತಿ, ಮಾ. ೮: ನಗರಸಭೆ ಆಯ-ವ್ಯಯ ಮಂಡನೆ ಮಾ.೧೧ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ನಡೆಯಲಿದೆ.
ಅಧ್ಯಕ್ಷೆ ಗೀತಾ ರಾಜ್ಕುಮಾರ್ ಮೊದಲ ಬಾರಿಗೆ ಆಯ-ವ್ಯಯ ಮಂಡಲಿಸಲಿದ್ದು, ಸದಸ್ಯರು ತಪ್ಪದೇ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪೌರಾಯುಕ್ತ ಕೆ. ಪರಮೇಶ್ ಕೋರಿದ್ದಾರೆ.
No comments:
Post a Comment
Newer Post
Older Post
Home
Subscribe to:
Post Comments (Atom)
No comments:
Post a Comment