ಭದ್ರಾವತಿ, ಜು. ೨೫: ಮೆಸ್ಕಾಂ ನಗರ ಉಪವಿಭಾಗ ಘಟಕ-೨ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜು.೨೬ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೬.೩೦ರ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹಳೇನಗರ, ಬಸವೇಶ್ವರ ವೃತ್ತ, ಖಾಜಿ ಮೊಹಲ್ಲಾ, ಭೂತನಗುಡಿ, ನಗರಸಭೆ ಕಛೇರಿ ಸುತ್ತಮುತ್ತಲ ಪ್ರದೇಶ, ಸಿ.ಎನ್ ರಸ್ತೆ, ಗಾಂಧಿನಗರ, ಕೋಡಿಹಳ್ಳಿ, ಮಾಧವಚಾರ್ ವೃತ್ತ, ಸರ್ಕಾರಿ ಅಸ್ಪತ್ರೆ, ಮಾಧವ ನಗರ, ಗೌರಾಪುರ, ಎನ್.ಎಸ್.ಟಿ ರಸ್ತೆ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.
No comments:
Post a Comment