Wednesday, August 10, 2022

ಹುಣಸೇಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಸ್ಥಾಪನ ದಿನ

ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಸ್ಥಾಪನ ದಿನ ಆಚರಿಸಲಾಯಿತು.
    ಭದ್ರಾವತಿ, ಆ. ೧೦: ತಾಲೂಕಿನ ಹುಣಸೇಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಸಂಸ್ಥಾಪನ ದಿನ ಆಚರಿಸಲಾಯಿತು.
    ಬೂತ್‌ಮಟ್ಟದ ಕಮಿಟಿ ರಚಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮದ ೫೦ಕ್ಕೂ ಹೆಚ್ಚು ಯುವಕರು ಯುವ ಕಾಂಗ್ರೆಸ್‌ಗೆ ಸೇರ್ಪಡೆಯಾದರು
    ಗ್ರಾಮಾಂತರ ಯುವ ಕಾಂಗ್ರೆಸ್ ಅಧ್ಯಕ್ಷ ಅಫ್ತಾಬ್ ಅಹ್ಮದ್, ಯುವ ಕಾಂಗ್ರೆಸ್ ರಾಜ್ಯ ವಕ್ತಾರ ಆಮೋಸ್, ಗ್ರಾಮಾಂತರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ತಬ್ರೇಜ್ ಖಾನ್ ಹಾಗೂ ಅಭಿಷೇಕ್, ಪ್ರಧಾನ ಕಾರ್ಯದರ್ಶಿ ವಾಸೀಮ್ ಅಕ್ರಮ್, ಯುವ ಮುಖಂಡ ಟಿ.ಬಿ ರಘು ಮುಂತಾದವರು ಉಪಸ್ಥಿತರಿದ್ದರು.

No comments:

Post a Comment