ಜಿಲ್ಲಾ ವಕ್ಫ್ ಕಮಿಟಿ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಮಹಮದ್ ಶಫಿವುಲ್ಲಾ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ಆ. ೧೩ : ದೇಶದ ೭೫ನೇ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ ಜಿಲ್ಲಾ ವಕ್ಫ್ ಕಮಿಟಿ ಅಧ್ಯಕ್ಷರಾಗಿ ಮಹಮದ್ ಶಫಿವುಲ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ.
ನೂತನ ಅಧ್ಯಕ್ಷರನ್ನು ಎಐಎಂಐಎಂ ಜಿಲ್ಲಾಧ್ಯಕ್ಷ ಅಬ್ದುಲ್ ನವೀದ್ ರಿಜ್ವಾನ್ ಪಾಷಾ, ಸಮಾಜ ಸೇವಕ ಇಬ್ರಾಹಿಂ ಖಾನ್ ಸೇರಿದಂತೆ ಇನ್ನಿತರರು ಸನ್ಮಾನಿಸಿ ಅಭಿನಂದಿಸಿದರು.
No comments:
Post a Comment