ಶನಿವಾರ, ಸೆಪ್ಟೆಂಬರ್ 10, 2022

ಭದ್ರಾವತಿಯಲ್ಲಿ ಬ್ರಹ್ಮಶ್ರೀ ನಾರಾಯಣ ಜಯಂತಿ

ಭದ್ರಾವತಿ:  168ನೇ ಬ್ರಹ್ಮಶ್ರೀ  ನಾರಾಯಣ ಜಯಂತಿ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು. 
     ನಗರಸಭೆ ಅಧ್ಯಕ್ಷ ಚನ್ನಪ್ಪ, ಸದಸ್ಯ ರಿಯಾಜ್ ಅಹಮದ್, ಗ್ರೇಡ್ 2 ತಹಸೀಲ್ದಾರ್ ರಂಗಮ್ಮ, ಭಾಗ್ಯಮ್ಮ ಕೆ ಆರ್ ಪುಟ್ಟಸ್ವಾಮಿಗೌಡ, ಕೆ.ಪಿ ಲಿಂಗೇಶ್  ಇನ್ನಿತರರು ಉಪಸ್ಥಿತರಿದ್ದರು. 
  ತಹಸೀಲ್ದಾರ್ ಆರ್. ಪ್ರದೀಪ್ ಅಧ್ಯಕ್ಷತೆ ವಹಿಸಿದ್ದರು. ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ವಸಂತ ಬಿ ಪೂಜಾರಿ ಪ್ರಾಸ್ತಾವಿಕ ನುಡಿಗಳ್ನಾಡಿದರು. 
       ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಎನ್ ನಟರಾಜ್ ಸ್ವಾಗತಿಸಿ ಕೋಗಲೂರು ತಿಪ್ಪೇಸ್ವಾಮಿ ನಿರೂಪಿಸಿದರು.
      

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ