ಭದ್ರಾವತಿ ಕಾಗದನಗರದ ೪ನೇ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ಭದ್ರಾವತಿ, ಸೆ. ೯: ಕಾಗದನಗರದ ೪ನೇ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ್ ಮಾಸಾಚರಣೆ ಕಾರ್ಯಕ್ರಮ ಜರುಗಿತು.
ಕಾಗದನಗರ ವ್ಯಾಪ್ತಿಯ ೮ ಅಂಗನವಾಡಿ ಕೇಂದ್ರಗಳು ಒಟ್ಟಾಗಿ ಸೇರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ
ನಗರಸಭಾ ಸದಸ್ಯೆ ಜಯಶೀಲ, ಉಜ್ಜನಿಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಪೂಜಾ, ಹಿರಿಯ ಆರೋಗ್ಯ ಸಹಾಯಕ ಮನೋಹರ್, ಕಿರಿಯ ಆರೋಗ್ಯ ಸಹಾಯಕಿ ಮಾರ್ಗರೇಟ್ ಹಾಗು ೮ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಪೋಷಣ್ ಅಭಿಯಾನ್ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಯಿತು. ರಶ್ಮಿ ಕಾರ್ಯಕ್ರಮ ನಿರೂಪಿಸಿದರು.
No comments:
Post a Comment