ಭೀಮರಾವ್
ಭದ್ರಾವತಿ, ಅ. ೬: ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ನಿವೃತ್ತ ಉದ್ಯೋಗಿ, ಹುಡ್ಕೋ ಕಾಲೋನಿ ನಿವಾಸಿ ಭೀಮರಾವ್(೬೨) ನಿಧನ ಹೊಂದಿದರು.
ಪತ್ನಿ ಹಾಗು ಹೆಣ್ಣು ಮಕ್ಕಳು ಇದ್ದರು. ಇವರು ಬುಧವಾರ ರಾತ್ರಿ ಏಕಾಏಕಿ ಅಸ್ವಸ್ಥರಾಗಿದ್ದು, ತಕ್ಷಣ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಕಾರ್ಮಿಕ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment