Sunday, November 6, 2022

ವಿಐಎಸ್‌ಎಲ್ ನಿವೃತ್ತ ನೌಕರ ಜೀವದಾಸ್ ನಿಧನ

ಜೀವದಾಸ್
    ಭದ್ರಾವತಿ, ನ. ೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ ಜೀವದಾಸ್ ನಿಧನ ಹೊಂದಿದರು.
    ಪುತ್ರ ಹಾಗು ಪುತ್ರಿ ಇದ್ದರು. ಇವರ ಅಂತ್ಯಕ್ರಿಯೆ ಸೋಮವಾರ ಸಂಜೆ ನಗರದ ಬೈಪಾಸ್ ರಸ್ತೆ ಮಿಲ್ಟ್ರಿಕ್ಯಾಂಪ್ ಸಮೀಪದಲ್ಲಿರುವ ಕ್ರೈಸ್ತರ ಸಮಾಧಿಯಲ್ಲಿ ನಡೆಯಲಿದೆ. ಇವರ ನಿಧನಕ್ಕೆ ನಿವೃತ್ತ ಕಾರ್ಮಿಕರು ಹಾಗು ಸ್ಥಳೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

No comments:

Post a Comment