ಭದ್ರಾವತಿ, ಡಿ. ೨೮: ನಗರಸಭೆ ಆಯ-ವ್ಯಯ ಪೂರ್ವಭಾವಿ ಸಭೆ ಡಿ.೩೧ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ನಗರದ ಹಿರಿಯ ನಾಗರೀಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡುವಂತೆ ನಗರಸಭೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.
No comments:
Post a Comment