Saturday, December 31, 2022

ಪತ್ರಕರ್ತರಿಗೆ ನೂತನ ವರ್ಷದ ಡೈರಿ ವಿತರಣೆ

ಪ್ರತಿವರ್ಷದಂತೆ ಈ ಬಾರಿ ಸಹ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೂತನ ವರ್ಷದ ಡೈರಿ ಬಿಡುಗಡೆಗೊಂಡಿದ್ದು, ಭದ್ರಾವತಿ ತಾಲೂಕು ಯೋಜನಾಧಿಕಾರಿ ಪ್ರಕಾಶ್‌ನಾಯ್ಕರವರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿತರಿಸಿದರು.
    ಭದ್ರಾವತಿ, ಡಿ. ೩೧: ಪ್ರತಿವರ್ಷದಂತೆ ಈ ಬಾರಿ ಸಹ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೂತನ ವರ್ಷದ ಡೈರಿ ಬಿಡುಗಡೆಗೊಂಡಿದ್ದು, ತಾಲೂಕು ಯೋಜನಾಧಿಕಾರಿ ಪ್ರಕಾಶ್‌ನಾಯ್ಕರವರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ವಿತರಿಸಿದರು.
    ಶನಿವಾರ ಸಂಜೆ ಹಳೇನಗರದ ಪ್ರತಿಕಾಭವನದಲ್ಲಿ ಡೈರಿಯನ್ನು ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅವರಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.  

No comments:

Post a Comment