ಭದ್ರಾವತಿ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಭಜನಾ ಮಂಡಳಿವತಿಯಿಂದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ದೀಪ ನಮಸ್ಕಾರ ವಿಜೃಂಭಣೆಯಿಂದ ನಡೆಯಿತು.
ಭದ್ರಾವತಿ, ಡಿ. ೨೧: ನಗರದ ಹುತ್ತಾಕಾಲೋನಿ ಶ್ರೀ ವೀರಾಂಜನೇಯ ಭಜನಾ ಮಂಡಳಿವತಿಯಿಂದ ಶ್ರೀ ವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ದೀಪ ನಮಸ್ಕಾರ ವಿಜೃಂಭಣೆಯಿಂದ ನಡೆಯಿತು.
ದೇವಸ್ಥಾನದ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ ನೇತೃತ್ವದಲ್ಲಿ ಸಂಗೀತ ಶಿಕ್ಷಕಿ ಡಿ.ಎಸ್.ಗಾಯಿತ್ರಿ ರವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಯುವ ಮುಖಂಡ ಬಿ.ಎಸ್ ಗಣೇಶ್ ಅಥಿತಿಗಳಾಗಿ ಆಗಮಿಸಿದ್ದರು.
No comments:
Post a Comment