ಭದ್ರಾವತಿ, ಮೇ. ೧೫ : ತಾಲೂಕಿನ ಸೀತಾರಾಮಪುರ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಳಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಅಡ್ಡೆಯೊಂದರ ಮೇಲೆ ದಾಳಿ ನಡೆಸಿ ಪ್ರಕರಣದ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
ಅತ್ತಿಗುಂದ ಗ್ರಾಮದ ಪ್ರದೀಪ, ಚಂದ್ರಶೇಖರ್ ಮತ್ತು ಇತರರು ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮಾಂತರ ಠಾಣೆ ಪೊಲೀಸರು ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
No comments:
Post a Comment